ತಮಿಳುನಾಡಿಗೆ ಅಗತ್ಯವಾದಷ್ಟು ನೀರು ಬಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ

Tuesday, July 10th, 2018
kumarswamy-2

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಪಾತ್ರದ ಜಲಾಶಯಗಳು ತುಂಬಿದ್ದು, ತಮಿಳುನಾಡಿಗೆ ಅಗತ್ಯವಾದಷ್ಟು ನೀರು ಬಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆಯಲ್ಲಿ ತಮಿಳುನಾಡಿಗೆ ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಹರಿಸುವಂತೆ ಸೂಚಿಸಲಾಗಿದೆ. ಇನ್ನು 50 ಟಿಎಂಸಿ ನೀರಿಗೆ ತಮಿಳುನಾಡಿನಿಂದ ಬೇಡಿಕೆ ಬರುವ ಸಾಧ್ಯತೆ ಇದ್ದು, ಒಟ್ಟು ಜುಲೈ ಮತ್ತು ಆಗಸ್ಟ್ತಿಂಗಳಲ್ಲಿ 84 ಟಿಎಂಸಿ ನೀರು ಪಡೆದುಕೊಳ್ಳಲು ತಮಿಳುನಾಡು ಸರ್ಕಾರ ಒತ್ತಡ ಹೇರುತ್ತಿದೆ. ಸುಪ್ರೀಂ […]