ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಪಿ ಸಿ ಟ್ಯಾಬ್ಲೆಟ್ ವಿತರಣೆ

Wednesday, June 23rd, 2021
Aravinda Limbavali

ಬೆಂಗಳೂರು : ಸರ್ಕಾರಿ ಉನ್ನತ ಶಿಕ್ಷಣ ಸರ್ಕಾರಿ ಉನ್ನತ ಶಿಕ್ಷಣ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಬ್ಲೆಟ್ ನೀಡುವ ಯೋಜನೆಯಡಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ಕ್ಷೇತ್ರದ ಇಮ್ಮಡಿಹಳ್ಳಿಯ ವರ್ತೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಾಡುಗೋಡಿ ಪ್ರಥಮ ದರ್ಜೆ ಕಾಲೇಜು, ಚನ್ನಸಂದ್ರ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಮ್ಮಡಿಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡಿ ಐಸಿಟಿ ಯುಕ್ತ ಸ್ಮಾರ್ಟ್ ತರಗತಿ ಗಳಿಗೆ ಚಾಲನೆ […]

ಮಹದೇವಪುರ : ರೌಡಿ ಶೀಟರ್ ನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

Saturday, October 26th, 2019
Mahadevapura

ಬೆಂಗಳೂರು : ಬೆಂಗಳೂರಿನ ಫೀನಿಕ್ಸ್ ಮಾಲ್ ಮುಂದೆ ರೌಡಿ ಶೀಟರ್ ನನ್ನು ಲಾಂಗ್, ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ಭಯಾನಕ ಘಟನೆ ಅಕ್ಟೊಬರ್ 25 ರಂದು ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ. ಮಾರತಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ್ ಅಲಿಯಾಸ್ ಮಂಜು (28) ಕೊಲೆಯಾದ ರೌಡಿ ಶೀಟರ್. ಫೀನಿಕ್ಸ್ ಮಾಲ್ ಮುಂದೆ ಮಧ್ಯಾಹ್ನ ಘಟನೆ ನಡೆದಿದೆ. ಮಂಜುನಾಥ್ ಯುವತಿಯೊಂದಿಗೆ ಜಾಲಿ ರೈಡ್ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ, ಕೊಲೆ ಮಾಡಿದ್ದಾರೆ. ಮಂಜುನಾಥ್ ಕಳೆದ ಒಂದೂವರೆ ವರ್ಷದ ಹಿಂದೆ ವರ್ತೂರು ಕೋಡಿ ಬಳಿ […]

ಆಸ್ತಿ ತೆರಿಗೆ ಪಾವತಿಸದೇ ಇದ್ದಲ್ಲಿ ದಂಡ ಹಾಗೂ ಜಫ್ತಿ ಕ್ರಮ ಜಾರಿ

Thursday, December 13th, 2018
BBMP

ಬೆಂಗಳೂರು : ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಈವರೆಗೆ ಪಾವತಿಸದೇ ಇರುವ ಕಟ್ಟಡಗಳ ಮಾಲೀಕರು ಕೂಡಲೇ ಆಸ್ತಿ ತೆರಿಗೆ ಪಾವತಿಸದೇ ಇದ್ದಲ್ಲಿ ದಂಡ ಹಾಗೂ ಜಫ್ತಿ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯದ ಜಂಟಿ ಆಯುಕ್ತ ಎನ್. ಸಿ. ಜಗದೀಶ್ ಹಾಗೂ ಉಪ ಆಯುಕ್ತ ಕೆ. ಶಿವೇಗೌಡ ಅವರು ತೆರಿಗೆ ಪಾವತಿಸದೇ ಸುಸ್ತಿದಾರರಾಗಿರುವ ಕಟ್ಟಡ ಮಾಲೀಕರಿಗೆ ಎಚ್ಚರಿಸಿದ್ದಾರೆ. ಮಹದೇವಪುರ ವಲಯದ ಹೂಡಿ, ವೈಟ್‌ಫೀಲ್ಡ್, ಮಾರತ್‌ಹಳ್ಳಿ, ಕೆ.ಆರ್.ಪುರ, ಹೊರಮಾವು ಮತ್ತು ಹೆಚ್.ಎ.ಎಲ್ ಸೇರಿದಂತೆ […]