ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ..!

Friday, September 28th, 2018
arrested

ಮಂಗಳೂರು: ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತುವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾಟಿಪಳ್ಳದ ಮಹಮ್ಮದ್ ಶಫಿ (32) ಬಂಧಿತ ಆರೋಪಿ. ಆರೋಪಿಯಿಂದ 90 ಗ್ರಾಂ ತೂಕದ ರೂ. 3,15,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನಿಂದ ಮೊಬೈಲ್ ಫೋನ್, ಡಿಜಿಟಲ್ […]

ಗುಡ್ಡದಲ್ಲಿ ಜೂಜಾಟ..7 ಮಂದಿ ಪೊಲೀಸರ ವಶಕ್ಕೆ!

Friday, August 10th, 2018
mangaluru

ಮಂಗಳೂರು: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದಲ್ಲಿ ಸರ್ಕಾರಿ ಗುಡ್ಡದಲ್ಲಿ ಜೂಜಾಟದಲ್ಲಿ ನಿರತರಾಗಿದ್ದ 7 ಮಂದಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಾರ್ಯ ಗ್ರಾಮದ ಮರ್ಜಾಳ ಎಂಬಲ್ಲಿರುವ ಸರ್ಕಾರಿ ಗುಡ್ಡದಲ್ಲಿ ಇವರು ಜೂಜಾಟವಾಡುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ತಣ್ಣೀರುಪಂಥ ಗ್ರಾಮ ಪಂಚಾಯತ್ ಸದಸ್ಯ ಆದಂ(42), ಇಕ್ಬಾಲ್ (38), ಮಹಮ್ಮದ್ ಶಫಿ (23) , ಸುಂದರ ಆಚಾರಿ (35), ಲಕ್ಷ್ಮಣ(35), ಸತೀಶ್ (40) , ನವೀನ್ (42) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 21,510 ನಗದು, 3 ಮೋಟಾರು ಸೈಕಲ್‌ ಹಾಗೂ ಒಂದು […]