ರಾಮರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿ ಸ್ವದೇಶಿ ಪರಿಕಲ್ಪನೆಗೆ ಒತ್ತು ನೀಡಿದ್ದರು : ಸಂಸದ ನಳಿನ್ ಕುಮಾರ್ ಕಟೀಲ್

Monday, October 2nd, 2023
Gandhi-jayanti

ಮಂಗಳೂರು : ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಪುರಭವನದ ಎದುರಿನ ರಾಜಾಜಿ ಪಾರ್ಕ್ ನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧಿ ಪ್ರತಿಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಮಾಲಾರ್ಪಣೆ ಮಾಡಿದರು ಅಹಿಂಸಾ ಚಳವಳಿಯ ಮೂಲಕ ದೇಶದ ಜನರನ್ನು ಒಗ್ಗೂಡಿಸಿ ಗುಲಾಮಗಿರಿಯಿಂದ ಹೊರತಂದ ಮಹಾತ್ಮ ಗಾಂಧಿ ಅವರ ಜೀವನ ಅಧ್ಯಯನದ ಪಾಠ ಶಾಲೆ ನಳಿನ್ ಕುಮಾರ್ ಕಟೀಲು ಅಭಿಪ್ರಾಯಿಸಿದ್ದಾರೆ. ರಾಮರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿ ದುಶ್ಚಟಗಳಿಂದ ದೇಶವನ್ನು […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ

Sunday, September 19th, 2021
Dhavanagere

ದಾವಣಗೆರೆ : ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಇಂದು ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಮಾಧ್ಯಮ ಸಣ್ಣ ಸಣ್ಣ ವಿಚಾರವನ್ನು ದೊಡ್ಡದು ಮಾಡುತ್ತೆ: ಡಿ.ವಿ. ಸದಾನಂದ ಗೌಡ

Tuesday, October 2nd, 2018
sadanand-gouda

ಬೆಂಗಳೂರು: ಮಹಾತ್ಮ ಗಾಂಧಿ ಜಯಂತಿಯ ದಿನವಾದ ಇಂದು ನಗರದ ಸ್ವಚ್ಛ ಭಾರತ ಅಭಿಯಾನದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸೇರಿದಂತೆ ಗಣ್ಯರು ಪೊರಕೆ ಹಿಡಿದು ಕಸ ಗುಡಿಸಿದರು. ಮಹಾತ್ಮ ಗಾಂಧಿ ಜಯಂತಿ‌ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ನಡೆಸಲಾಯಿತು. ಕಮಲ ನಗರದಲ್ಲಿ ರಸ್ತೆಯಲ್ಲಿ ಕಸ ಗುಡಿಸಿ ಸ್ವಚ್ಛತಾ ಆಂದೋಲನ ಮಾಡಿದರು. ಮಾಜಿ ಶಾಸಕ ನೆಲ ನರೇಂದ್ರ ಬಾಬು ಸೇರಿದಂತೆ ಗಣ್ಯರು ಸಾಥ್ ನೀಡಿದರು. ನಂತರ ಗಣ್ಯರು ಮಾತ್ರ ಮಾಸ್ಕ್ […]

ಬೀದಿಗಳಲ್ಲಿ ಆಸರೆ ಇಲ್ಲದೇ ನರಳುತ್ತಿರುವ ಪ್ರಾಣಿಗಳನ್ನು ರಕ್ಷಿಸಲು ಎಲ್ಲರೂ ಮುಂದಾಗಿ: ಸಂಯುಕ್ತ ಹೊರ್ನಾಡ್

Saturday, September 1st, 2018
sayunkta-hornad

ಬೆಂಗಳೂರು: ಬೆಂಗಳೂರಿನ ಬೀದಿಗಳಲ್ಲಿ ಆಸರೆ ಇಲ್ಲದೇ ನರಳುತ್ತಿರುವ ಪ್ರಾಣಿಗಳನ್ನು ರಕ್ಷಿಸಲು ಎಲ್ಲರೂ ಮುಂದಾಗಬೇಕೆಂದು ನಟಿ ಸಂಯುಕ್ತ ಹೊರ್ನಾಡ್ ಹೇಳಿದರು. ಮಹಾತ್ಮ ಗಾಂಧಿ ರಸ್ತೆಯ ಛಾಯಾ ಕಲಾ ಮಂದಿರದಲ್ಲಿ ನಮ್ಮ ಪ್ರಾಣಿಗಳ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ ಎಂಪ್ಯಾಶನ್ ಕೃತಿ ಬಿಡುಗಡೆ ಮತ್ತು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಗರದ ಬೀದಿಗಳಲ್ಲಿ ಸಂರಕ್ಷಿಸಲಾದ ನಾಯಿಗಳನ್ನು ಕಲಾ ಕುಂಚದಲ್ಲಿ ಚಿತ್ರಿಸಿದ ಛಾಯಾಚಿತ್ರಗಳನ್ನು ಇಲ್ಲಿ ಅನಾವರಣ ಮಾಡಲಾಗಿತ್ತು. ಸಾಮಾಜಿಕ ಮಾಧ್ಯಮಗಳು ಸಹ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಚರ್ಚಿಸಿ […]

ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಎಂದು ಕಾಂಗ್ರೆಸ್ ನಾಯಕಿ ಎಡವಟ್ಟು

Monday, April 16th, 2018
shalo-pintu

ಮಂಗಳೂರು: ಜಮ್ಮು- ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಖಂಡಿಸಿ, ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಆದರೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಘಟನೆ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ಪ್ರತಿಭಟನೆ ಆಯೋಜಿನಲಾಗಿತ್ತು. ನಗರದ ಲಾಲ್ ಬಾಗ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸೇರಿದ ಕಾಂಗ್ರೆಸ್ […]

ಥೇಟ್ ಮೋದಿಯಂತೆಯೇ ಕಾಣುವ ಉಡುಪಿಯ ಸದಾನಂದ್ ನಾಯಕ್

Friday, January 12th, 2018
Udupi-modi

ಉಡುಪಿ: ದೇಶದಲ್ಲಿ ಎಲ್ಲಿ ನೋಡಿದರೂ ಮೋದಿ ಹವಾ. ಚುನಾವಣೆ ಬಂದರೆ ಪ್ರಧಾನಿ ಮೋದಿನೇ ಸ್ಟಾರ್ ಪ್ರಚಾರಕರು. ಹಾಗಂತ ಎಲ್ಲ ಕಡೆಯೂ ಅವರೇ ಹೋಗೋಕಾಗುತ್ತಾ? ಹಾಗಾಗಿ ಈಗ ಮೋದಿ ಅವರಂತೆ ಕಾಣುವವರಿಗೆ ಭಾರೀ ಬೇಡಿಕೆ ಇದೆ. ಉಡುಪಿಯ ಸದಾನಂದ ನಾಯಕ್ ಎಂಬ ಮೋದಿ ತದ್ರೂಪಿನಂತೆ ಇರುವವರಿಗೆ ಭಾರೀ ಬೇಡಿಕೆ. ಗುಜರಾತ್ ಚುನಾವಣೆಯಲ್ಲಿ ಭಾಗವಹಿಸಿ ಬಂದ ಸದಾನಂದ ನಾಯಕ್ ಈಗ ಕರ್ನಾಟಕ ಚುನಾವಣೆಯತ್ತ ಮುಖ ಮಾಡಿದ್ದಾರೆ. ಬಿಜೆಪಿಯ ಅಭಿಮಾನಿ ಆಗಿರುವ ಅವರನ್ನು ನೋಡಿದರೆ, ಎಂಥವರೂ ಅರೆಕ್ಷಣ ಅವಾಕ್ ಆಗುತ್ತಾರೆ. ಕೆಲವರಂತೂ […]