ಕೆಲವೇ ಉದ್ಯಮಿಗಳ ರಕ್ಷಣೆಗಾಗಿ ವಿಜಯ ಬ್ಯಾಂಕನ್ನು ಬಲಿ ಕೊಡಲಾಯಿತು : ಮಹಾಬಲ ಮಾರ್ಲ

Thursday, April 4th, 2019
Mahabala marla

ಮಂಗಳೂರು: ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದೊಂದಿಗೆ  ವಿಲೀನಗೊಂಡಿರುವ ದ.ಕ. ಜಿಲ್ಲೆಯ  ಪ್ರತಿಷ್ಠಿತ ವಿಜಯ ಬ್ಯಾಂಕ್  ಬಗ್ಗೆ ಹೇಳಿಕೆ ನೀಡಿರುವ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು, ಈ ವಿಲೀನೀಕರಣಕ್ಕೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಚಿದಂಬರಂ ಅವರೇ ಕಾರಣ ಎಂದು ಹೇಳುತ್ತಿದ್ದಾರೆ. ಇದರಿಂದ ಸಂಸದ ನಳಿನ್ ಕುಮಾರ್ ಅವರು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದರು. ನಗರದ ಬೆಂದೂರ್ ವೆಲ್ನಲ್ಲಿರುವ ಕಾಂಗ್ರೆಸ್ […]

ಜೆ.ಆರ್.ಲೋಬೊ ರವರ ಜನಪ್ರಿಯತೆಯನ್ನು ಸಹಿಸದೇ ವಿರೋಧ ಪಕ್ಷದಿಂದ ವಾಮಾಚಾರ : ಮಹಾಬಲ ಮಾರ್ಲ

Saturday, May 5th, 2018
jr lober

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಜೆ.ಆರ್. ಲೋಬೊ ರವರನ್ನು ಶಾಸಕರನ್ನಾಗಿ ಈ ಕ್ಷೇತ್ರದ ಜನತೆ ಆಯ್ಕೆ ಮಾಡಿದರು. ಕಳೆದ 5 ವರ್ಷಗಳ ಅವಧಿಯಲ್ಲಿ ಮಂಗಳೂರು ನಗರದಲ್ಲಿ ಜೆ.ಆರ್. ಲೋಬೊ ಮಾಡಿದ ಅಭಿವೃದ್ಧಿಯು ಜನಮನ್ನಣೆಯನ್ನು ಗಳಿಸಿದೆ. ಇವರ ಜನಪರ ಒಲವನ್ನು ಅರಿತ ಮತ್ತು ಸೋಲಿನ ಭೀತಿಯಿಂದ ಮತ್ತು ಇವರ ಜನಪ್ರಿಯತೆಯನ್ನು ಸಹಿಸದ ವಿರೋಧಿಗಳು ಜೆ.ಆರ್. ಲೋಬೊ ವಿರುದ್ದ ವಾಮಾಚಾರ ಮಾಡುವ ಮೂಲಕ ಅವರು ವಿಕೃತ ಮನಸನ್ನು ತೊರ್ಪಡಿಸಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ನಂದಿಗುಡ್ಡದ […]

ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ

Friday, December 15th, 2017
kadri-music1

ಮಂಗಳೂರು: ಕದ್ರಿ ಪಾರ್ಕ್ ಸಂಗೀತ ಕಾರಂಜಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ, ಪ್ರವಾಸೋದ್ಯನ ಸಚಿವರು ಅಥವಾ ನಗರಾಭಿವೃದ್ಧಿ ಸಚಿವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಕರ್ದಿ ಪಾರ್ಕ್ ಸಂಗೀತ ಕಾರಂಜಿಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮೂಡಾದವರು ಈ ಸಂಗೀತ ಕಾರಂಜಿಯನ್ನು ಸುಂದರವಾಗಿ ಮಾಡಿದ್ದು ಸಣ್ಣಪುಟ್ಟ ಸಮಸ್ಯೆಗಳಿದ್ದವು ಅವುಗಳನ್ನು ಬಗೆಹರಿಸಲಾಗಿದೆ ಎಂದರು. ನೀರಿನ ಸಮಸ್ಯೆ ಇತ್ತು, ಇದನ್ನೂ ಕೂಡಾ ಬಗೆಹರಿಸಲಾಗುತ್ತಿದೆ. ನೋಡಲು ಸುಂದರವಾಗಿ ಕಾಣುವಂತೆ ಮಾಡಬೇಕು, ಆ ಕಾರಣಕ್ಕೆ ಸ್ವಲ್ಪ […]

ನ್ಯಾಯಾಲಯದಲ್ಲಿ ಕೊಳೆಯುತ್ತಿರುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು: ಜನಾರ್ದನ ಪೂಜಾರಿ

Monday, December 26th, 2016
poojary

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆದ್ದು ಬಂದಾಗ ಐದು ವರ್ಷಗಳವರೆಗೆ ಆಸ್ತಿ ತೆರಿಗೆ ಹೆಚ್ಚಿಸುವುದಿಲ್ಲ ಎಂದು ಜನತೆಗೆ ವಾಗ್ದಾನ ಮಾಡಿತ್ತು. ಆದರೆ, ತನ್ನ ವಾಗ್ದಾನವನ್ನು ತಾನೇ ಮರೆತಿದೆ. ಪಾಲಿಕೆ ಸದಸ್ಯರ ಈ ತಪ್ಪಿನಿಂದಾಗಿ ಅಂದು ಪ್ರತಿಜ್ಞೆ ವಿಧಿ ಬೋಧಿಸಿದ ನಾನೇ ಜನರಲ್ಲಿ ಕ್ಷಮೆ ಕೋರುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಜನರಿಗೆ ಮಾಡುವ ಅತ್ಯಂತ ದೊಡ್ಡ ಮೋಸ. ಜನತೆಯ ವಿಶ್ವಾಸವನ್ನೇ ಧೂಳಿಪಟ ಮಾಡಲಾಗಿದೆ. ತಮ್ಮ […]

ಬೋಳಾರದಲ್ಲಿ ನೂತನ ಬಸ್ಸು ತಂಗುದಾಣದ ಉದ್ಘಾಟನೆ

Friday, October 17th, 2014
Mahabala Marla

ಮಂಗಳೂರು : ನಗರವನ್ನು ಸುಂದರವಾಗಿ ಇಡುವಲ್ಲಿ, ಸಾರ್ವಜನಿಕರಿಗೂ ಬದ್ಧತೆ ಇದೆ. ಎಲ್ಲ ಕೆಲಸಕ್ಕೂ ಸರಕಾರವನ್ನು ನಂಬಿ ಕುಳಿತುಕೊಳ್ಳುವುದಲ್ಲ. ಸಾರ್ವಜನಿಕರ ಸ್ಪಂದನೆ ದೊರಕಿದಾಗ, ನಗರ ಸುಂದರವಾಗಲು ಸಾಧ್ಯ ಎಂದು, ಮೇಯರ್ ಶ್ರೀ ಮಹಾಬಲ ಮಾರ್ಲ ಅಭಿಪ್ರಾಯಿಸಿದ್ದಾರೆ. ಮಂಗಳೂರು ಹೊಯ್ಗೆ ಬಜಾರ್ ವಾರ್ಡ್ ಗೆ ಒಳಪಟ್ಟ ಬೋಳಾರ ಲಿವೆಲ್ ಪರಿಸರದಲ್ಲಿ ‘ಸಿಟಿ ಬೀಚ್’ ಪ್ರಾಯೋಜಕತ್ವದಲ್ಲಿ, ಮಾಯಾ ಸಮೂಹ ಸಂಸ್ಥೆಗಳು ಮತ್ತು ಬೋಳಾರ ಲಿವೆಲ್ ಓ.ಸಿ. ಫ್ರೆಂಡ್ಸ್ ಸಹಕಾರದಲ್ಲಿ ಪುನರ್ ನಿರ್ಮಿಸಲ್ಪಟ್ಟ ನೂತನ ಬಸ್ಸು ತಂಗುದಾಣವನ್ನು ಮೇಯರ್ ಶ್ರೀ ಮಹಾಬಲ ಮಾರ್ಲ […]

ಪತ್ರಕರ್ತರ ಸಂಘದಿಂದ ವನಮಹೋತ್ಸವ, ಹಸಿರು ಮಂಗಳೂರು ಯೋಜನೆಗೆ ಚಾಲನೆ – ಮೇಯರ್

Friday, July 25th, 2014
vanamahotsava

ಮಂಗಳೂರು : ಮಂಗಳೂರು ನಗರದಲ್ಲಿ ಕಾಂಕ್ರೀಟೀಕರಣದ ಜತೆ ಹಸುರೀಕರಣ ಕೂಡಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಿಕೆ ಆಡಳಿತ `ಹಸಿರು ಮಂಗಳೂರು’ ಯೋಜನೆ ಹಮ್ಮಿಕೊಂಡಿದೆ ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಮಂಗಳೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಗರದ ಲೇಡಿಹಿಲ್ ನ ಪತ್ರಿಕಾ ಭವನದ ಮುಂಭಾಗದಲ್ಲಿ ಶುಕ್ರವಾರ ನಡೆದ ವನಮಹೋತ್ಸವಕ್ಕೆ ಅವರು ಚಾಲನೆ ನೀಡಿದರು. ಪಾಕರ್್ ಮತ್ತು ಮೈದಾನಗಳ ಅಭಿವೃದ್ದಿಗಾಗಿ ಪಾಲಿಕೆಯಲ್ಲಿ ಪ್ರತ್ಯೇಕ ನಿಧಿ […]

ಮನಪಾ ಮೇಯರ್‌ ಆಗಿ ಮಹಾಬಲ ಮಾರ್ಲ

Thursday, March 13th, 2014
Mahabala-Morley

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 25ನೇ ಮೇಯರ್‌ ಆಗಿ ಕಾಂಗ್ರೆಸ್‌ ಸದಸ್ಯ ಮಹಾಬಲ ಮಾರ್ಲ ಅವರು ಮಾ. 13ರಂದು  ಆಯ್ಕೆಯಾಗಿದ್ದಾರೆ. ಕವಿತಾ ಅವರು ಉಪಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ  ಚುನಾವಣೆಯಲ್ಲಿ  ಬಿಜೆಪಿಯಿಂದ ಸ್ಪರ್ಧಿಸಿದ ತಿಲಕ್‌ರಾಜ್‌ ಅವರು 20 ಮತಗಳನ್ನು ಪಡೆದರೆ ಮಾರ್ಲ ಅವರು 37 ಮತಗಳನ್ನು ಪಡೆದು ಜಯಶಾಲಿಯಾದರು. ಮಹಾಬಲ ಮಾರ್ಲ  ಅವರು ಕದ್ರಿ ಪದವು ವಾರ್ಡ್‌ನಿಂದ ಮೂರು ಬಾರಿ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರು ಪ್ರಾದೇಶಿಕ ಆಯುಕ್ತರು ಚುನಾವಣೆ […]