ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ

Saturday, March 14th, 2020
ramayana

ಮೂಡುಬಿದಿರೆ : ನಮ್ಮ ದೇಶದಲ್ಲಿರುವ ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರಗಳು ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ. ಇದೆಲ್ಲದಕ್ಕೂ ಮೂಲಾಧಾರ ನಮ್ಮ ರಾಮಯಣ ಮಹಾಭಾರತ ಗ್ರಂಥಗಳು ಎಂದು ಆಳ್ವಾಸ್ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹಾಗೂ ಯಕ್ಷಕವಿ ಪ್ರೋ ಪವನ ಕಿರಣ್‌ಕೆರೆ ಹೇಳಿದರು. ಇವರು ಆಳ್ವಾಸ್ ಕಾಲೇಜಿನ ಪದವಿ ಸಂಸ್ಕೃತ ವಿಭಾಗ ಆಯೋಜಿಸಿದ 2019-20ನೇ ಸಾಲಿನ ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ ಮತ್ತು ಉಪನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ಈ ಗ್ರಂಥಗಳು ನೀಡಿರುವ ಸಂದೇಶಗಳು ಸರ್ವಕಾಲಿಕವಾದವುಗಳು. ವಿದ್ಯಾರ್ಥಿಗಳು ರಾಮಾಯಣ ಮಹಾಭಾರತ ಓದುವುದರಿಂದ […]

ದೀಪಗಳ ಹಬ್ಬ ದೀಪಾವಳಿಯಲ್ಲಿ ಕತ್ತಲು ಬದುಕಿಗೆ ಬೆಳಕು ಮೂಡಲಿ

Tuesday, November 13th, 2012
Mahabaaratha

ಮಂಗಳೂರು :ಹಬ್ಬ ಎಂದಾಕ್ಷಣ ಮುಖ್ಯವಾಗಿ ನೆನಪಿಗೆ ಬರುವುದೇ ದೀಪಾವಳಿ. ಬಹುಶಃ ಪಟಾಕಿ ಸಿಡಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಾಲ್ಯದಿಂದಲೂ ಮಕ್ಕಳಿಗೆ ಅತ್ಯಂತ ಪ್ರಿಯವಾಗಿ ಬಿಟ್ಟಿರುವುದೇ ಮನದಂಗಳದಲ್ಲಿ ಈ ಮನಸ್ಥಿತಿ ಚಿರಸ್ಥಾಯಿಯಾಗಲು ಕಾರಣವೂ ಇರಬಹುದು. ಸಮಾಜದ ಎಲ್ಲ ವರ್ಗದವರೂ, ಜಾತಿ-ಸಮುದಾಯದವರೂ ಭೇದ-ಭಾವ ಮರೆತು ಭ್ರಾತೃತ್ವ, ಸೌಹಾರ್ದತೆಯ ಪ್ರತೀಕವಾಗಿ ಆಚರಿಸುವ ಹಬ್ಬಗಳಲ್ಲಿ ಅತ್ಯಂತ ಪ್ರಮುಖವಾದದ್ದು ಕೂಡ ದೀಪಾವಳಿಯೇ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಂದೇಶವನ್ನು ಸಾರುತ್ತದೆ. ಅದೇ ರೀತಿ ದೀಪಾವಳಿ ಕೂಡ ಅಜ್ಞಾನದ ಕತ್ತಲನ್ನು ಹೋಗಲಾಡಿಸಿಕೊಳ್ಳುವ ಮನಸ್ಸು ಬೆಳೆಸಿಕೊಳ್ಳಬೇಕೆಂಬ ಸಂದೇಶ […]