ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮೈಸೂರು ವಿವಿ ಉಚಿತ ಸೀಟು

Saturday, May 29th, 2021
Hemanth-Kumar

ಮೈಸೂರು: ಕೋವಿಡ್‌-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಕೊರೋನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ವಿದ್ಯಾಭ್ಯಾಸ ಮಾಡಲು ಅಶಕ್ತರಾದವರಿಗೆ ‘ಉಚಿತ ಸೀಟು’ ನೀಡುವ ಮಹತ್ವದ ತೀರ್ಮಾನವನ್ನು ಮೈಸೂರು ವಿಶ್ವವಿದ್ಯಾನಿಲಯ ತೆಗೆದುಕೊಂಡಿದೆ. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು. ಕೋವಿಡ್-19 ವೈರಾಣು 2ನೇ ಆಲೆಯಿಂದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಸಾವು- ನೋವು ಉಂಟಾಗಿ ಅನೇಕರು ತಂದೆ […]

ಉದ್ಯೋಗ ಧಮಾಕಾ…

Monday, February 24th, 2014
Job-Fair

ಮೈಸೂರು: ಸರ್ಕಾರ ಈಗಾಗಲೇ ರಾಜ್ಯಾದ್ಯಂತ ಹಲವು ಸುತ್ತಿನ ಉದ್ಯೋಗ ಮೇಳವನ್ನು ಆಯೋಜಿಸಿ ಯಶಸ್ವಿಯಾಗಿದ್ದು, ಇದೀಗ ಮೈಸೂರಿನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದೆ. ಭಾನುವಾರ ಆರಂಭವಾದ ಮೇಳದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು ಮೊದಲನೇ ದಿನ ಯಶಸ್ವಿಗೊಳಿಸಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಭವ್ಯ ವೇದಿಕೆ ನಿರ್ಮಿಸಿ 206 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಬ್ಯಾಂಕಿಂಗ್, ಫೈನಾನ್ಸಿಯಲ್, ಹೆಲ್ತ್‌ಕೇರ್, ಹಾಸ್ಟಿಟಾಲಿಟಿ, ಮ್ಯಾನ್ಯೂಫ್ಯಾಕ್ಚುರಿಂಗ್, ಸೇಲ್ಸ್, ಮಾರ್ಕೆಟಿಂಗ್, ಟೆಲಿಕಾಂ, ತರಬೇತಿ, ಗಾರ್ಮೆಂಟ್ಸ್, ವಿಮಾ ಕ್ಷೇತ್ರ, ಭದ್ರತೆ ವಲಯ ಸೇರಿದಂತೆ ಒಟ್ಟು […]