ಪ್ರತಿಯೊಂದು ಧಾರ್ಮಿಕ ಕ್ಷೇತ್ರದಿಂದಲೂ ಸಂಸ್ಕಾರ ನೀಡುವ ಕಾರ್ಯವಾಗಬೇಕು : ಡಾ. ಡಿ. ವೀರೇಂದ್ರ ಹೆಗ್ಗಡೆ

Wednesday, February 21st, 2018
Manila

ಮಾಣಿಲ :  ಮುನಷ್ಯ ಸ್ವಾಇಚ್ಚೆಯಿಂದ ಬದಲಾದಲ್ಲಿ ಸಮಾಜ ಪರಿವರ್ತನೆಯಾಗಲು ಸಾಧ್ಯ. ಭಜನೆ, ಪ್ರಾರ್ಥನೆ, ಆಚರಣೆ ಮೂಲಕ ಸಂಸ್ಕಾರ ಸಿಗುತ್ತದೆ. ಪ್ರತಿಯೊಂದು ಧಾರ್ಮಿಕ ಕ್ಷೇತ್ರದಿಂದಲೂ ಸಂಸ್ಕಾರ ನೀಡುವ ಕಾರ್ಯವಾಗಬೇಕು  ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು  ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂರನೇ ದಿನವಾದ ಮಂಗಳವಾರ  ಭಜನೋತ್ಸ ವದ ಅಂಗವಾಗಿ ಶ್ರೀಧಾಮದ ಶ್ರೀ ನಿತ್ಯಾನಂದ ವೇದಿಕೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜವನ್ನು ದುಶ್ಚಟಮುಕ್ತವಾಗಿಸಿ ಅದನ್ನು ತಿದ್ದುವ ಕಾರ್ಯ ಮಾಣಿಲ ಶ್ರೀಗಳಿಂದ […]