ಕೊರೊನಾ ಮಹಾಮಾರಿಯನ್ನು ತೊಲಗಿಸಲು ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು : ಶ್ರೀ ಮೋಹನದಾಸ ಸ್ವಾಮೀಜಿ

Saturday, August 1st, 2020
MohanadasaSwamiji

ಮಂಗಳೂರು : ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ದಲ್ಲಿ 48 ದಿನಗಳ ವರಮಹಾಲಕ್ಷ್ಮಿ ಪೂಜೆ ಜುಲೈ 31ರಂದು ಚಂಡಿಕಾ ಯಾಗದ ಪೂರ್ಣಾಹುತಿ ಯೊಂದಿಗೆ ಸಮಾಪನ ಗೊಂಡಿತು. ಬೆಳಗ್ಗೆ ಗಣಪತಿ ಹೋಮ ನಾನಾ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಚಂಡಿಕಾ ಯಾಗ, ಕನಕಾಧಾರಾ ಯಾಗ ಪೂರ್ಣಹುತಿ ನಡೆಯಿತು. ಭಜನಾ ಸತ್ಸಂಗ ಕಾರ್ಯಕ್ರಮ ಪ್ರಸ್ತುತಗೊಂಡಿತು. ಸಂಜೆ ದುರ್ಗಾಪೂಜೆ, ಆಶ್ಲೇಷ ಬಲಿ ನಡೆದವು. ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬದಲಾಗಬೇಕಾಗಿದೆ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗುವಂತಾಗಲು ಮಾನವೀಯ ಮೌಲ್ಯಗಳ ಅಗತ್ಯತೆಯಿದೆ. ಈ ಮಹಾಮಾರಿಯನ್ನು ತೊಲಗಿಸಲು […]