ದನದ ತಲೆ ಕತ್ತರಿಸಿ ರಸ್ತೆಯಲ್ಲಿಟ್ಟ ದುಷ್ಕರ್ಮಿಗಳು

Thursday, January 13th, 2022
cow Head

ಮೂಡುಬಿದಿರೆ :  ದನದ ತಲೆ ಯನ್ನು ಕತ್ತರಿಸಿ ಮೂಡುಬಿದಿರೆ ತಾಲೂಕಿನ ಮಹಾವೀರ ಕಾಲೇಜು ಸಮೀಪದ ಕೊಡಂಗಲ್ಲು ಕೀರ್ತಿನಗರ ಕ್ರಾಸ್‌ ಬಳಿ ಎಸೆದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಹಸುವಿನ ಮುಂಡದಿಂದ ಬೇರ್ಪಟ್ಟಿದ್ದ ತಲೆಬುರುಡೆಯನ್ನು ಗೋಣಿ ಚೀಲದಲ್ಲಿ ಸುತ್ತಿ ರಸ್ತೆಯ ಪಕ್ಕದಲ್ಲಿ  ಎಸೆದಿದ್ದು .  ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೊಲೀಸರು ತಲೆಬುರುಡೆಯನ್ನು ಹೊರತೆಗೆಯುವ ವ್ಯವಸ್ಥೆ ಮಾಡಿದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ […]