ನಮ್ಮ ಮಂಗಳೂರನ್ನು ಸ್ವಚ್ಛ, ಸಮೃದ್ಧ, ಸುಂದರ, ಜನಸೇಹಿ ಮಂಗಳೂರನ್ನಾಗಿ ಮಾಡೋಣ : ಸುಧೀರ್ ಶೆಟ್ಟಿ

Saturday, September 16th, 2023
Ramakrishna-Math

ಮಂಗಳೂರು : “ಮಂಗಳೂರು ನಗರವನ್ನು ದೇಶದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ನಮಗೆ ರಾಮಕೃಷ್ಣ ಮಠದ ಮಾರ್ಗದರ್ಶನ ಅಗತ್ಯ. ಈ ಮೂಲಕ ನಮ್ಮ ಮಂಗಳೂರನ್ನು ಸ್ವಚ್ಛ, ಸಮೃದ್ಧ, ಸುಂದರ, ಜನಸೇಹಿ ಮಂಗಳೂರನ್ನಾಗಿ ಮಾಡೋಣ” ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಸುಧೀರ್ ಶೆಟ್ಟಿ ಹೇಳಿದರು. ಸ್ವಚ್ಛ ಮಂಗಳೂರು ಅಭಿಯಾನ ಪುನರಾರಂಭಿಸುವ ಬಗ್ಗೆ ಪೂರ್ವಭಾವಿ ಯೋಜನೆಗಳನ್ನು ಚರ್ಚಿಸಲು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ಗಳ ಸಭೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ […]