ಸ್ವ-ಉದ್ಯೋಗದಿಂದ ಮಹಿಳಾ ಸಬಲೀಕರಣ

Monday, March 2nd, 2020
ujire

ಉಜಿರೆ : ಉತ್ತಮ ಗುಣಮಟ್ಟದ ಶಿಕ್ಷಣ ನೌಕರಿ ಹಾಗೂ ಸ್ವ-ಉದ್ಯೋಗದೊಂದಿಗೆ ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಸ್ವ-ಉದ್ಯೋಗ ತರಬೇತಿಯಿಂದಾಗಿ ಮಹಿಳಾ ಸಬಲೀಕರಣವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಕೇಶ ವಿನ್ಯಾಸ ಹಾಗೂ ವಸ್ತ್ರ ವಿನ್ಯಾಸದ ಬಗ್ಗೆ ಇಂದುಎಲ್ಲಾ ಕಡೆಗಳಿಂದಲೂ ಸಾಕಷ್ಟು ಉಪಯುಕ್ತ ಮಾಹಿತಿಗಳು ದೊರಕುತ್ತವೆ. ಇಂದಿನ ಸ್ಪರ್ಧಾತ್ಮಕ […]

ಮಹಿಳೆಯರು ಧ್ವನಿ ಎತ್ತಿದಾಗಲೇ ಮಹಿಳಾ ಸಬಲೀಕರಣ ಆರಂಭ : ಡಾ. ಮೌಲ್ಯಾಜೀವನ

Saturday, March 9th, 2019
woman

ಮೂಡಬಿದ್ರಿ : ಮಹಿಳೆಯರು ತಮಗಾದ ತೊಂದರೆಯ ಬಗ್ಗೆ ಧ್ವನಿ ಎತ್ತಿದಾಗಲೇ ಮಹಿಳಾ ಸಬಲೀಕರಣವು ಆರಂಭವಾಗುತ್ತದೆ. ನಾವು ವಾಸ್ತವದಲ್ಲಿ ಬದುಕುತ್ತಿಲ್ಲ ಆದ್ದರಿಂದ ಬದುಕಿನ ವಾಸ್ತವಿಕತೆಗೆ ಹೊಂದಿಕೊಳ್ಳಲು ಹಿಂಜರಿಯುತ್ತಿದ್ದೇವೆ ಎಂದು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ ಮೌಲ್ಯಾಜೀವನ ಹೇಳಿದರು. ಅವರು ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್ ಸ್ನಾತಕೋತ್ತರ ಎಮ್.ಕಾಂಎಚ್.ಆರ್.ಡಿ ವಿಭಾಗದ ವತಿಯಿಂದ “ಮಹಿಳಾ ಸಬಲೀಕರಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಪೋಷಕರು ತಮ್ಮ ಮಕ್ಕಳನ್ನು ಗಂಡು ಹೆಣ್ಣು ಭೇದವಿಲ್ಲದೇ ಸಮಾನವಾಗಿ ಬೆಳೆಸುವುದರಿಂದ ಮಹಿಳಾ ಸಬಲೀಕರಣ ಸಾಧ್ಯ. […]

“ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ’ ಐ.ಜಿ.ಪಿ ರೂಪಾ ವಿಶೇಷ ಉಪನ್ಯಾಸ

Wednesday, August 8th, 2018
Roopa Ayyer

ಮೂಡಬಿದಿರೆ: ಪ್ರತಿಯೊಬ್ಬ ಮಹಿಳೆಯೂ ಸಬಲೀಕರಣದ ಪಥದಲ್ಲಿ ಆರ್ಥಿಕವಾಗಿ ಸದೃಢರಾಗಬೇಕು. ಕುಟುಂಬಕ್ಕೆ ಎರಡನೇ ಆದಾಯ ಅನಿರ್ವಾಯವಾದಾಗ ಮಾತ್ರ ಮಹಿಳೆಯರು ಉದ್ಯೋಗ ಮಾಡಬೇಕು ಎನ್ನುವ ಮನಸ್ಥಿತಿ ಬದಲಾಗಿ, ವ್ಯಕ್ತಿತ್ವ ವಿಕಸನದ ಉದ್ದೇಶವನ್ನೂ ಹೊಂದಿರಬೇಕು ಎಂದು ಐ.ಜಿ.ಪಿ ರೂಪಾ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ ಮಂಗಳವಾರ ಕುವೆಂಪು ಸಭಾಭವನದಲ್ಲಿ ವುಮೆನ್ ಡೆವಲಪ್‌ಮೆಂಟ್ ಸೆಲ್ ಐಕ್ಯೂಎಸಿ ಅಧೀನದಲ್ಲಿ “ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ’ ಎಂಬ ವಿಷಯದಲ್ಲಿ ಆಯೋಜಿಸದ್ದ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಅವರು ಮಾತನಡುತ್ತಿದ್ದರು. ’ಈಗಿನ ಪೈಪೋಟಿ ಯುಗದಲ್ಲಿ ನಾವು ಸಮಸ್ಯೆಗಳಿಗೆ ಸಾಮಾಜಿಕ […]

ಟಿಪ್ಪು ಜಯಂತಿಯನ್ನು ವಿರೋಧಿಸಿ ಹಿಂದು ಜನಜಾಗೃತಿ ಸಮಿತಿಯ ಪ್ರತಿಭಟನೆ

Tuesday, November 8th, 2016
HJV

ಮಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ. 10ರಂದು ಟಿಪ್ಪು ಸುಲ್ತಾನ್‌ ಜಯಂತಿಯನ್ನು ಆಚರಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಹಿಂದು ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ಮತಾಂಧ, ಅತ್ಯಾಚಾರಿ, ಕ್ರೂರಿ, ಹಾಗೂ ಮಹಿಳಾ ವಿರೋಧಿಯಾಗಿದ್ದ ಟಿಪ್ಪು ಚಿತ್ರದುರ್ಗದ ಕೋಟೆಯನ್ನು ಕಪಟತನದಿಂದ ವಶಪಡಿಸಿಕೊಂಡು ಒನಕೆ ಓಬವ್ವರಂತಹ ನೂರಾರು ಮಹಿಳಾ ಮಣಿಗಳನ್ನು ನೀಚತನದಿಂದ ಕೊಂದಿದ್ದ. ಇಂತವರ ಜಯಂತಿಯನ್ನು ಆಚರಿಸುವುದು ಕನ್ನಡ ನಾಡಿನ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ ಮುಂತಾದ […]

ಮೀಸಲಾತಿ ಆಶ್ರಯಿಸದೇ ಮಹಿಳೆ ಮುನ್ನಡೆಯಬೇಕು: ಶೈಲಜಾ ಭಟ್

Friday, February 18th, 2011
ಮಹಿಳಾ ಸಬಲೀಕರಣ

ಮಂಗಳೂರು : ಚುನಾವಣೆಯಲ್ಲಿ ಮೀಸಲಾತಿ ಕಲ್ಪಿಸುವ ಮೂಲಕ ಸರ್ಕಾರ ಮಹಿಳೆಗೆ ರಾಜಕೀಯ ಸ್ಥಾನಮಾನ ದೊರೆಯುವ ಅವಕಾಶ ಕಲ್ಪಿಸಿದೆ. ಒಂದು ಹಂತದ ವರೆಗೆ ಈ ಸೌಲಭ್ಯವನ್ನು ಬಳಸಿಕೊಂಡು, ಮುಂದೆ ಮೀಸಲಾತಿಯ ಆಶ್ರಯವಿಲ್ಲದೆಯೂ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವಷ್ಟು ಮಹಿಳೆ ಸಬಲಳಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್ ಅವರು ತಿಳಿಸಿದರು. ಮಹಿಳಾ ಸಬಲೀಕರಣ ಕುರಿತು ವಾರ್ತಾ ಇಲಾಖೆ ಶಕ್ತಿನಗರದ ಕಲಾಂಗಣ್ನಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ […]