ಸೌದಿಯಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಯ ರಕ್ಷಣೆ

Tuesday, November 21st, 2017
Vijaya

ಮಂಗಳೂರು: ಅನಾರೋಗ್ಯ ಪೀಡಿತ ಪತಿ ಮತ್ತು ಮಗನ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ ಮಂಗಳೂರಿನ ವಾಮಂಜೂರಿನ ಮಹಿಳೆಯೋರ್ವರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಡಿಪಿಐ ಸಂಘಟನೆಯು ಸೌದಿಯಲ್ಲಿರುವ ತನ್ನ ಯುವಕರ ಸಂಘಟನೆಯ ಮೂಲಕ ಈ ಮಹಿಳೆಯನ್ನು ಪತ್ತೆಹಚ್ಚಿ ರಕ್ಷಿಸುವಲ್ಲಿ ನೆರವಾಗಿದೆ. ವಾಮಂಜೂರಿನ ಕೆಲರಾಯ್‌ಕೋಡಿ 2ನೇ ಬ್ಲಾಕ್‌ನ ಬಾಲಪ್ಪ ಬಾಲಕೃಷ್ಣ (55) ಅವರ ಪತ್ನಿ ವಿಜಯಾ (43) ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳೆ.ಹಲವು ತಿಂಗಳುಗಳಿಂದ ಸರಿಯಾಗಿ ಫೋನ್‌ ಸಂಪರ್ಕಕ್ಕೆ […]