ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್‌ಸ್ಪೆಕ್ಟರ್‌ಗಳಿಗೆ ವರ್ಗಾವಣೆ

Wednesday, January 31st, 2024
acp-Mahesh-Kumar

ಮಂಗಳೂರು :  ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್‌ಸ್ಪೆಕ್ಟರ್‌ಗಳಿಗೆ ವರ್ಗಾವಣೆಯಾಗಿದೆ.  ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್‌ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್‌ಗೆ ಮಹೇಶ್ ಕುಮಾರ್‌ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.  ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್‌ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ […]

ಮೀನುಗಾರಿಕೆ ಡೀಸೆಲ್ ಸಬ್ಸಿಡಿ ವಾರದೊಳಗೆ ಖಾತೆಗೆ ಜಮಾ ಮಾಡಲಾಗುವುದು: ವೆಂಕಟರಾವ್ ನಾಡಗೌಡ

Wednesday, July 18th, 2018
venkat-rao

ಮಂಗಳೂರು: ಮೀನುಗಾರಿಕಾ ಬೋಟುಗಳಿಗೆ ನೀಡಬೇಕಾದ ಬಾಕಿ ಡೀಸೆಲ್ ಸಬ್ಸಿಡಿಯನ್ನು ಮುಂದಿನ ಒಂದು ವಾರದೊಳಗೆ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ. ಇಂದು ನಗರದ ಧಕ್ಕೆ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಮೀನುಗಾರ ಮುಖಂಡರ ಅಹವಾಲುಗಳನ್ನು ಆಲಿಸಿ ಮಾತನಾಡಿದರು. ಬಾಕಿ ಡೀಸೆಲ್ ಸಬ್ಸಿಡಿ ಕುರಿತು ಬೆಂಗಳೂರಿಗೆ ತೆರಳಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು ಎಂದರು. ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ವಿಸ್ತರಣೆಯ ಕಾಮಗಾರಿ […]

ಶ್ರೀರಾಮಸೇನೆ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು: ಮಹೇಶ್ ಕುಮಾರ್

Friday, August 5th, 2016
SRS

ಮಂಗಳೂರು: ಶಾಲೆಗಳಲ್ಲಿ ಅರೆಬಿಕ್ ಕಲಿಸುವುದನ್ನು ಶ್ರೀರಾಮಸೇನೆ ಖಂಡಿಸಿದ್ದು, ಬೊಂಡಂತಿಲ ಶಾಲೆಯಲ್ಲಿ ಅರೆಬಿಕ್ ಕಲಿಸದಂತೆ ಮನವಿ ಮಾಡಿದ್ದನ್ನೇ ನೆಪಮಾಡಿಕೊಂಡು ಅಲ್ಲಿಗೆ ಹೋದವರ ವಿರುದ್ಧ ಕೇಸ್‌‌ ದಾಖಲಿಸಿ ಬಂಧಿಸಿರುವವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಕೊಪ್ಪ, ಅನುದಾನಿತ ಶಾಲೆಯಲ್ಲಿ ಸರ್ವಧರ್ಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವಾಗ ಒಂದು ಧರ್ಮಕ್ಕೆ ಸೀಮಿತವಾದ ಭಾಷೆಯನ್ನು ಕಾನೂನಿಗೆ ವಿರುದ್ಧವಾಗಿ ಕಲಿಸುವುದು ಸರಿಯಿಲ್ಲ. ಇವರಿಗೆ ಶಿಕ್ಷಣ ಇಲಾಖೆಯಿಂದ ಕೂಡಾ ಯಾವುದೇ ಅನುಮತಿ ಪತ್ರ ನೀಡಿಲ್ಲ. ಅರೆಬಿಕ್ ಕಲಿಸುವುದಾದಲ್ಲಿ ಹಿಂದೂ […]