ಬಹುಗ್ರಾಮ ಕುಡಿಯುವ ನೀರು ಒದಗಿಸಬೇಕೆನ್ನುವುದು ನನ್ನ ಕನಸಾಗಿತ್ತು : ಮಾಜಿ ಸಚಿವ ಬಿ.ರಮಾನಾಥ ರೈ

Wednesday, November 6th, 2019
Ramanath-Rai

ಬಂಟ್ವಾಳ : ತಾಲೂಕಿನ ಜನತೆಗೆ ಶುದ್ಧಕುಡಿಯುವ ನೀರನ್ನು ಒದಗಿಸುವ 5 ಯೋಜನೆಗಳನ್ನು ತಾಲೂಕಿಗೆ ಮಂಜೂರು ಮಾಡಿ ಮೂರು ಯೋಜನೆಗಳನ್ನು ಅನುಷ್ಠಾನಗೊಳಿಸಿದ ತೃಪ್ತಿ ನನ್ನಲ್ಲಿದೆ, ಇಡೀ ತಾಲೂಕಿಗೆ ಬಹುಗ್ರಾಮ ಕುಡಿಯುವ ನೀರು ಒದಗಿಸಬೇಕೆನ್ನುವುದು ನನ್ನ ಕನಸಾಗಿತ್ತು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು. ಅವರು ಪೆರಾಜೆ ಬಹುಗ್ರಾಮ ಕುಡಿಯುವ ನೀರಿನ ಘಟಕ ಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ರೈ ಅವರ ಜೊತೆ ಭೇಟಿ ನೀಡಿದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ತಾಲೂಕಿನ ಕುಡಿಯುವ ನೀರಿನ […]

ಮಾಜಿ ಸಚಿವ ಬಿ. ರಮಾನಾಥ ರೈ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ

Saturday, August 10th, 2019
Ramanatha-Rai

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ. ಬೋಗೋಡಿ, ನಂದರಬೆಟ್ಟು ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಮುಂಜಾನೆ 12 ಗಂಟೆಗೆ 11.6 ಮೀಟರ್ ನಷ್ಟು ಏರಿಕೆಯಾಗಿ ಅಪಾಯದ ಮಟ್ಟದಿಂದ ಮೇಲಮಟ್ಟದಲ್ಲಿ ಹರಿಯುತ್ತಿದೆ . ಬಂಟ್ವಾಳ ತಾಲೂಕಿನಾದ್ಯಂತ ಭಾರೀ ಗಾಳಿ- ಮಳೆ ಮುಂದುವರಿದಿದ್ದು, ನೇತ್ರಾವತಿ ನೀರಿನ ಮಟ್ಟ ತೀವ್ರ ಹೆಚ್ಚಾಗಿದ್ದು, ಅಪಾಯಕಾರಿಯಾಗಿ ಹರಿಯುತ್ತಿದೆ. ಕಳೆದ ರಾತ್ರಿಯಿಂದ ಸುರಿದ ಮಳೆಗೆ ಬಂಟ್ವಾಳದಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದೆ. ನಿನ್ನೆ […]