ಮಹಾಯುದ್ಧದ ನಂತರವಷ್ಟೆ ಪಾಕಿಸ್ತಾನ ಬುದ್ಧಿ ಕಲಿಯಲಿದೆ: ಮಾತೆ ಮಾಣಿಕೇಶ್ವರಿ

Thursday, October 6th, 2016
matha-manikeshwari

ಕಲಬುರಗಿ: ಪ್ರಪಂಚದಲ್ಲಿ ಅಧರ್ಮ ಹಾಗೂ ಪಾಪ ಮಾಡುವರ ಸಂಖ್ಯೆ ಹೆಚ್ಚುತ್ತಿದೆ. ಮಾನವನ ವಿನಾಶಕ್ಕೆ ದಾರಿಯಾಗಿರುವ ಅಧರ್ಮವನ್ನು ಪಾಕಿಸ್ತಾನ ಮಾಡುತ್ತಿದೆ ಎಂದು ನಡೆದಾಡುವ ದೇವತೆ ಯಾನಗುಂದಿ ಮಾತೆ ಮಾಣಿಕೇಶ್ವರಿ ಅಮ್ಮನವರು ತಿಳಿಸಿದ್ದಾರೆ. ಬುಧವಾರ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿ ಮಾಣಿಕ್ಯಗಿರಿ ಬೆಟ್ಟದ ತಮ್ಮ ಗುಹೆಯಲ್ಲಿ ಪ್ರಥಮ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ದುಷ್ಟತನ ಮೆರೆಯುತ್ತಿದೆ. ಈ ಎಲ್ಲದರ ಪರಿಣಾಮ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುವುದು ಖಚಿತವೆಂದು ಮಾಣಿಕೇಶ್ವರಿ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ನಿತ್ಯ ಹೆಚ್ಚಾಗುತ್ತಿರುವ […]