ಮಾಣಿಲ ಶ್ರೀಧಾಮದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Monday, February 19th, 2018
Manila

ವಿಟ್ಲ:  ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಫೆ.25ರ ವರೆಗೆ ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ, ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀ ದೈವಗಳ ನೇಮೋತ್ಸವದ ಉದ್ಘಾಟನೆಯನ್ನು ಪ್ರಥಮ ದಿನವಾದ ಫೆ.18ರಂದು ಶ್ರೀಧಾಮದ ಶ್ರೀ ನಿತ್ಯಾನಂದ ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು  ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಎಲ್ಲಿ ತನ್ಮಯತೆ ಇದೆಯೋ ಅಲ್ಲಿ ಉನ್ನತಿ ಇದೆ.  ತ್ಯಾಗ ತುಂಬಿದ ಸೇವೆ ಭಗವಂತನಿಗೆ ಪ್ರಿಯವಾದುದು. ಧರ್ಮದಲ್ಲಿ ರಾಜಕೀಯ ಬೇಡ, ರಾಜಕೀಯದಲ್ಲಿ ಧರ್ಮಬೇಕು. ಸಾಮರ್ಥ್ಯ ಸಹಕಾರವಾಗುವುದು ಅವಕಾಶ […]