ಶಕ್ತಿ ಸ್ವರೂಪಿಣಿಯಾದ ಜಗನ್ಮಾತೆಯ ಆರಾಧನೆ ಭರತಖಂಡದಲ್ಲಿ ಮಹತ್ವ ಪಡೆದಿದೆ: ಸಾಧ್ವಿ ಶ್ರೀಮಾತಾನಂದಮಯೀ

Monday, October 3rd, 2016
kasaragodu-dasara

ಕಾಸರಗೋಡು: ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಸಾಹಿತ್ಯ ಬರಹಗಳ ಪಾತ್ರ ಮಹತ್ವದ್ದಾಗಿದ್ದು, ಅವುಗಳ ಪೋಷಣೆ, ಪ್ರೇರಣಾತ್ಮಕ ಕಾರ್ಯಕ್ರಮಗಳು ಅಗತ್ಯ. ಸಾಮಾಜಿಕ ಜೀವನದ ಮೇಲೆ ಹೆಚ್ಚು ಪ್ರಭಾವಶಾಲಿಯಾಗುವ ಬರಹಗಳು ಬೆಳವಣಿಗೆಗಳ ಕೈದೀವಿಗೆಗಳೆಂದು ಒಡಿಯೂರು ದತ್ತಾಂಜನೇಯ ಕ್ಷೇತ್ರದ ಸಾಧ್ವಿ ಶ್ರೀಮಾತಾನಂದಮಯೀ ಅಭಿಪ್ರಾಯವ್ಯಕ್ತಪಡಿಸಿದರು. ಕೋಟೆಕಣಿ ಶ್ರೀರಾಮನಾಥ ಸಾಂಸ್ಕೃತಿಕ ಭವನ ಸಮಿತಿ ನೇತೃತ್ವದಲ್ಲಿ ಭಾನುವಾರ ಸಂಜೆ ನಡೆದ ಕಾಸರಗೋಡು ದಸರಾ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಶ್ಯಾಮಲಾ ರವಿರಾಜ್ ಕುಂಬಳೆಯವರ ಅಮೃತಬಿಂದು ಕವನ ಸಂಕಲನ ಇಡುಗಡೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂಸ್ಕೃತಿ, ಪ್ರಕೃತಿಗಳು […]

ಒಡಿಯೂರು ಶ್ರೀಗಳ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ

Sunday, August 4th, 2013
odiyoor gramothsava

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜುಲೈ 3, ಶನಿವಾರ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಮೀಜಿಯವರ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ ನಡೆಯಿತು. ಜನ್ಮದಿನೋತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು  ಪ್ರಕೃತಿ ಸಂರಕ್ಷಣೆ, ಗೋ ಸಂರಕ್ಷಣೆಗಳಿಂದ. ಮಾನವ ಸಂಪತ್ತು ಸದ್ಬಳಕೆಯಿಂದ ಗ್ರಾಮಗಳ ವಿಕಾಸವಾಗುವುದು. ಸಂಸ್ಕಾರ, ಜ್ಞಾನ, ಭಕ್ತಿ, ಶ್ರದ್ಧೆಗಳಿಂದ ಭಗವಂತನ ಆರಾಧನೆ ಮಾಡಬೇಕು ಎಂದು ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಇದೇ ಸಂದರ್ಭ ಅವರು ಗ್ರಾಮೋತ್ಸವಕ್ಕೆ ಚಾಲನೆ ನೀಡಿದರು. ವಿಶ್ವಮಾನವ ಧರ್ಮದ […]