ಎಂಡಿಎಂಎ ಸಿಂಥೆಟಿಕ್ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವಿದ್ಯಾರ್ಥಿ ಸಹಿತ ಇಬ್ಬರ ಬಂಧನ

Friday, June 4th, 2021
MDMA

  ಮಂಗಳೂರು : ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ ಸಿಂಥೆಟಿಕ್ ಮಾದಕ ದ್ರವ್ಯವನ್ನು ಮಂಗಳೂರು ಹಾಗೂ ಕೇರಳದಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 170 ಗ್ರಾಂ ತೂಕದ 10,20,000 ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಈ ಬಗ್ಗೆ ವಿವರಿಸಿ ಮಂಗಳೂರು ನಗರದಲ್ಲೇ ಪ್ರಥಮ ಬಾರಿಗೆ ಇಷ್ಟೊಂದು ಪ್ರಮಾಣದ ಎಂಡಿಎಂಎ ಡ್ರಗ್ಸ್ ಮೊದಲ ಬಾರಿಗೆ ಪತ್ತೆಯಾಗಿದೆ. ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿ ಮುಹಮ್ಮದ್ ಮುನಾಫ್, ಮುಹಮ್ಮದ್ […]

ಸುರತ್ಕಲ್ ನಲ್ಲಿ ನಿಷೇಧಿತ ಮಾದಕ ದ್ರವ್ಯ ಮಾರಾಟ : ಇಬ್ಬರ ಬಂಧನ

Saturday, September 21st, 2019
suratkal

ಮಂಗಳೂರು : ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಟ್ಟ ಹಾಕುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್‌ ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ‌ ಮೊಹಮ್ಮದ್ ಮುಜಾಮಿಲ್ (40), ಚೊಕ್ಕಬೆಟ್ಟುವಿನ ಪರಮೇಶ್ವರಿ ನಗರ ನಿವಾಸಿ ಮೊಹಮ್ಮದ್ ಶರೀಫ್ ಸಿದ್ದಿಕ್(40) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸ್ ನಿರೀಕ್ಷಕ ಮತ್ತು ವಿಶೇಷ ಅಪರಾಧ ಪತ್ತೆ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆರೋಪಿಗಳ ಕಾರು ಪರಿಶೀಲಿಸಿದಾಗ ಮಾನವ ಜೀವಕ್ಕೆ ಅಪಾಯ […]

ಮಾದಕ ದ್ರವ್ಯದ ಚಟಕ್ಕೆ ಒಳಗಾದ ಅಸ್ಸಾಂ ಮೂಲದ ವ್ಯಕ್ತಿಗೆ ನವಜೀವನ ನೀಡಿದ ತಲಪಾಡಿ ತೂಮಿನಾಡಿನ ಸ್ನೇಹಾಲಯ

Saturday, February 16th, 2013
Snehalaya Charitable Trust

ಮಂಗಳೂರು : ಮಾದಕ ದ್ರವ್ಯದ ಚಟಕ್ಕೆ ಒಳಗಾಗಿ, ಮನೆ ಬಿಟ್ಟು ಬೀದಿಪಾಲದ  ಅಸ್ಸಾಂ ಮೂಲದ ದೀಪಕ್ ಛಾತ್ರಿ ಎಂಬಾತನಿಗೆ ತಲಪಾಡಿ ತೂಮಿನಾಡಿನ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ನೀಡಿದ  ಆಶ್ರಯದಿಂದಾಗಿ  ಇದೀಗ ಗುಣಮುಖನಾದ ಈತ ಸುಮಾರು ೬ ವರ್ಷಗಳ ಬಳಿಕ ತನ್ನ ಮನೆ ಸೇರುವಂತಾಗಿದೆ. ಮೂಲತಃ ಅಸ್ಸಾಂ ರಾಜ್ಯದ ಅಫ್ಲಾಂಗ್ ನಿವಾಸಿ, ದಿ. ಅಮೃತ್ ಬಹದ್ದೂರ್ ಛಾತ್ರಿ ಹಾಗೂ ರಾಧಾ ಛಾತ್ರಿ ದಂಪತಿ ಪುತ್ರ ದೀಪಕ್ ಛಾತ್ರಿ (26)  ಎಳೆವಯಸ್ಸಿನಲ್ಲಿಯೇ ಸ್ನೇಹಿತರ ಸಹವಾಸದಿಂದ ಗಾಂಜಾ, ಕುಡಿತ ಇನ್ನಿತರ ದುರಾಭ್ಯಾಸಗಳನ್ನು […]