ನಾಟಕಕಾರ, ತುಳುರಂಗ ಭೂಮಿಯ ಹಿರಿಯ ನಟ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

Thursday, October 15th, 2020
Madhava jappu patna

ಮಂಗಳೂರು : ತುಳು ರಂಗ ಭೂಮಿಯ ಹಿರಿಯ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ (66 ವ.) ಗುರುವಾರ ನಿಧನರಾದರು. ಜಪ್ಪು ಪಟ್ನ ಅವರಿಗೆ ಜ್ವರಕಾಣಿಸಿಕೊಂಡು ಆಮ್ಲಜನಕದ ಮಟ್ಟ ಕಡಿಮೆಯಾಗಿ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿ ಕಳೆದ 24 ದಿನಗಳಿಂದ  ಚಿಕಿತ್ಸೆ ಪಡೆಯುತ್ತಿದ್ದರು, ಅದಾಗಲೇ ಕೋವಿಡ್ ಸೋಂಕಿನಿಂದ ತೀವ್ರ ಉಸಿರಾಟದ ತೊಂದರೆ ಉಂಟಾಗಿ ಗುರುವಾರ ಇಹಲೋಗ ತ್ಯಜಿಸಿದರು. ಮಾಧವ ಜಪ್ಪು ಪಟ್ನ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕುದ್ರೋಳಿ ಶ್ರೀ ಭಗವತೀ ತೀಯಾ ಸೇವಾ […]