ಹಿಂದೂ ಸಂಘಟನೆಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ದಿಟ್ಟ ಯುವತಿ
Wednesday, January 10th, 2018ಮಂಗಳೂರು: ವಿದ್ಯಾರ್ಥಿ ಸಂಘಟನೆಯ ಯುವತಿ ಮತ್ತು ಅನ್ಯ ಕೋಮಿನ ವಿದ್ಯಾರ್ಥಿ ಮುಖಂಡರೊಬ್ಬರು ಜತೆಯಾಗಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಹಲ್ಲೆ ನಡೆಸುವ ಬೆದರಿಕೆ ಹಾಕಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇದರ ವಿರುದ್ಧ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಸಂಘಟನೆ ಮುಖಂಡರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರಿನ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಮಾಧುರಿ ಬೋಳಾರ ಹಾಗೂ ಹಂಝ ಕಿನ್ಯಾ ಸೇರಿದಂತೆ ಸಂಘಟನೆಯ ಮುಖಂಡರು ಇತ್ತೀಚೆಗೆ ದಾವಣಗೆರೆಯ ಸಮ್ಮೇಳನಕ್ಕೆ ತೆರಳಿದ್ದರು. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎಲ್ಲರ […]