ಮಹದೇವಪುರ : ರೌಡಿ ಶೀಟರ್ ನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

Saturday, October 26th, 2019
Mahadevapura

ಬೆಂಗಳೂರು : ಬೆಂಗಳೂರಿನ ಫೀನಿಕ್ಸ್ ಮಾಲ್ ಮುಂದೆ ರೌಡಿ ಶೀಟರ್ ನನ್ನು ಲಾಂಗ್, ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ಭಯಾನಕ ಘಟನೆ ಅಕ್ಟೊಬರ್ 25 ರಂದು ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ. ಮಾರತಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ್ ಅಲಿಯಾಸ್ ಮಂಜು (28) ಕೊಲೆಯಾದ ರೌಡಿ ಶೀಟರ್. ಫೀನಿಕ್ಸ್ ಮಾಲ್ ಮುಂದೆ ಮಧ್ಯಾಹ್ನ ಘಟನೆ ನಡೆದಿದೆ. ಮಂಜುನಾಥ್ ಯುವತಿಯೊಂದಿಗೆ ಜಾಲಿ ರೈಡ್ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ, ಕೊಲೆ ಮಾಡಿದ್ದಾರೆ. ಮಂಜುನಾಥ್ ಕಳೆದ ಒಂದೂವರೆ ವರ್ಷದ ಹಿಂದೆ ವರ್ತೂರು ಕೋಡಿ ಬಳಿ […]