ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡ ಮಾಲೀಕ

Tuesday, September 8th, 2020
petty Shop

ಪುತ್ತೂರು : ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡು ನಂದಿಸಲು ಬಂದವರನ್ನು ಬಿಡದೆ  ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ. ಸ್ಟೇಶನರಿ ಸಾಮಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಗೆ  ಮಾವಿನಕಟ್ಟೆ ನಿವಾಸಿ ಮಹಮ್ಮದ್ ಬೆಂಕಿ ಹಚ್ಚಿದವರು. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್, ಅಂಗಡಿ ಬಾಗಿಲು […]