ಮಂಗಳೂರು : ಏಳು ಮಂದಿ ಕಳ್ಳರ ಬಂಧನ; 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶ

Thursday, March 19th, 2020
gold

ಮಂಗಳೂರು : ಕಲ್ಲಿಕೋಟೆಯಿಂದ ಮಂಗಳೂರಿಗೆ ಕಚ್ಚಾ ಬಾರ್ ರೂಪದಲ್ಲಿ ಚಿನ್ನ, ಬೆಳ್ಳಿ ಸಾಗಾಟ ಮಾಡುತ್ತಿದ್ದ ಬಹುದೊಡ್ಡ ಜಾಲವನ್ನು ಭೇದಿಸಿರುವ ಮಂಗಳೂರು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು, ಹಲವರನ್ನು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಮತ್ತು ಶಿಮೊಗ್ಗದ 40 ಅಧಿಕಾರಿಗಳನ್ನು ಒಳಗೊಂಡ ತಂಡವು ಸಮನ್ವಯ ಮತ್ತು ಸಾಹಸದ ಕಾರ್ಯಾಚರಣೆ ನಡೆಸಿ, ಏಳು ಮಂದಿಯನ್ನು ಬಂಧಿಸಿ, ಸುಮಾರು ನಾಲ್ಕು ಕೋಟಿ ರೂ. ಮೊತ್ತದ 9.3 ಕೆಜಿ ಚಿನ್ನ ಮತ್ತು ಸುಮಾರು 84 ಲಕ್ಷ ರೂ. ಮೊತ್ತದ 5.2 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. […]