ನಳಿನ್‌ಗೆ ಮಿಥುನ್ ಸರಿಸಾಟಿಯಾದ ಅಭ್ಯರ್ಥಿಯಲ್ಲ: ಹರಿಕೃಷ್ಣ ಬಂಟ್ವಾಳ್

Tuesday, April 9th, 2019
Harikrishna

ಮಂಗಳೂರು :  ನರೇಂದ್ರ ಮೋದಿ ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಹೇಳಿದುದರ ಬಗ್ಗೆ ದಾಖಲೆ ನೀಡಿದರೆ ತಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ. ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾವತ್ತೂ ಕೂಡ 15 ಲಕ್ಷ ರೂ. ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ ಹಾಕುತ್ತೇನೆ ಎಂದು ಹೇಳಲಿಲ್ಲ, ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ 15 ಲಕ್ಷ […]

ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬನಿಗೆ ಹಳೆ ವಿದ್ಯಾರ್ಥಿಯೋರ್ವ ಚೂರಿ ಇರಿದು ಪರಾರಿ..!

Friday, November 30th, 2018
kundapura

ಕುಂದಾಪುರ: ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬನಿಗೆ ಅದೇ ಕಾಲೇಜಿನ ಟಪೋರಿ ಹಳೆ ವಿದ್ಯಾರ್ಥಿಯೋರ್ವ ಮನಸೋಇಚ್ಚೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರ ಜ್ಯೂನಿಯರ್ ಕಾಲೇಜು ಆವರಣದಲ್ಲಿ‌ ಗುರುವಾರ ನಡೆದಿದೆ. ಅದೇ ಕಾಲೇಜಿನ‌ ದ್ವಿತೀಯ ಆರ್ಟ್ಸ್ ವಿಭಾಗದ ವಿದ್ಯಾರ್ಥಿ ಉಪ್ಪಿನಕುದ್ರು ಮೂಲದ ಅನುಪ್ ಶೇರಿಗಾರ್(17) ಚೂರಿ ಇರಿತಕ್ಕೊಳಗಗಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ ಕ್ಷುಲ್ಲಕ ಕಾರಣವೊಂದಕ್ಕೆ ಅನುಪ್ ಹಾಗೂ ಅದೇ ಕಾಲೇಜಿನ ಇನ್ನೊಂದಷ್ಟು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಈ ಗಲಾಟೆ […]

ಅತೃಪ್ತ ನಾಯಕ ಮಿಥುನ್ ರೈ ಅವರಿಗೆ ಲೋಕಸಭೆ ಟಿಕೆಟ್ ಸಂಭವ… ಕಾಂಗ್ರೆಸ್ ನಿಂದ ಆಫರ್!

Friday, April 20th, 2018
mithun-rai

ಮಂಗಳೂರು: ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊನೆಗೂ ನಿರಾಸೆಯಾಗಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಭಯಚಂದ್ರ ಜೈನ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂಡಬಿದಿರೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಚನಭ್ರಷ್ಟತೆ ಆರೋಪ ಎದುರಿಸುತ್ತಿರುವ ಜೈನ್‌ ಈಗಾಗಲೇ ಯುವ ಕಾಂಗ್ರೆಸ್ ನಾಯಕರ ವಿರೋಧ ಕಟ್ಟಿಕೊಳ್ಳಬೇಕಾಗಿದೆ. ಕಳೆದ ಎರಡು ವರ್ಷಗಳಿಂದ ಅಭ್ಯರ್ಥಿಯನ್ನಾಗಿ ಬಿಂಬಿಸಿ ಸಾಕಷ್ಟು ಖರ್ಚು ಮಾಡಿಸಿ ಈಗ ನಡುನೀರಿನಲ್ಲಿ ಕೈಬಿಟ್ಟ ಪರಿಸ್ಥಿತಿಯನ್ನು ಮಿಥುನ್ ರೈ ಎದುರಿಸುತ್ತಿದ್ದಾರೆ. […]

ಜೈಲಿನಲ್ಲಿದ್ದುಕೊಂಡೇ ಡೀಲು…ಹಣಕ್ಕಾಗಿ ಸಹ ಕೈದಿ ಮೇಲೆ ಹಲ್ಲೆ, ರ‍್ಯಾಗಿಂಗ್!

Tuesday, January 23rd, 2018
manglore-Jail

ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿವೋರ್ವನ ಮೇಲೆ ಸಹಕೈದಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮಾನಸಿಕ ಹಿಂಸೆ ನೀಡಿ ಕೈದಿಯ ತಂದೆಯಿಂದ 15 ಲಕ್ಷ ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೋಡಿಕೆರೆ ಗ್ಯಾಂಗ್‌ನ ತಿಲಕ್, ಮಿಥುನ್, ಶಿವು, ನಿಖಿಲ್, ರಾಜು, ಚರಣ್ ಸೇರಿದಂತೆ ಒಟ್ಟು 8 ಮಂದಿ ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣಾಧೀನ ಕೈದಿ ಸಿರಿನ್ ಮಧುಸೂದನ್ ಹಣ ಕಳೆದುಕೊಂಡವರು. ಕೆಆರ್‌ಡಿಎಲ್‌ ಐಒಬಿ ಬ್ಯಾಂಕ್ ಖಾತೆಯಿಂದ 55 ಕೋಟಿ ರೂಪಾಯಿಯನ್ನು […]

ಮಂಗಳೂರು ಜೈಲಿನಲ್ಲಿ ಗುಂಪು ಘರ್ಷಣೆ: 6 ಪೊಲೀಸ್, 10 ಕೈದಿಗಳಿಗೆ ಗಾಯ

Tuesday, January 9th, 2018
police

ಮಂಗಳೂರು: ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗಳ ಗುಂಪಿನ ನಡುವೆ ಸೋಮವಾರ ಸಂಜೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರಾಗೃಹ ಸಿಬ್ಬಂದಿ ಸೇರಿದಂತೆ 5 ಮಂದಿ ಪೊಲೀಸರು ಹಾಗೂ 10 ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಜೈಲಿನ ಎ ಮತ್ತು ಬಿ ಬ್ಯಾರೆಕ್ ನ ಕೈದಿಗಳನ್ನು ಇಂದು ವಿಸಿಟಿಂಗ್ ಹಾಗೂ ಟೀ ಬ್ರೇಕ್ ಗೆ ಬಿಡಲಾಗಿತ್ತು . ಈ ಸಂದರ್ಭದಲ್ಲಿ ಕಲ್ಲಡ್ಕದ ಚೂರಿ ಇರಿತ ಪ್ರಕರಣದ ಆರೋಪಿ ಮಿಥುನ್ ಹಾಗೂ ಶರತ್ ಮಡಿವಾಳ ಪ್ರಕರಣದ ಆರೋಪಿ ಸಾದಿಕ್ […]