ಮಡಿಕೇರಿ : ಪ್ರವಾಸಿ ಬಸ್ ಮಿನಿ ಲಾರಿಗೆ ಡಿಕ್ಕಿ

Monday, February 10th, 2020
accident

ಮಡಿಕೇರಿ : ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಪ್ರವಾಸಿ ಬಸ್ಸೊಂದು ಮಿನಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮುಂಭಾಗದ ಕಾರಿಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ 7ನೇ ಮೈಲು ಬಳಿಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿಯಾದ ಪ್ರವಾಸಿ ಬಸ್ ನಂತರ ಬರೆಗೆ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಅಳಿಕೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ಗಾಯಗಳಾಗಿಲ್ಲ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ […]

ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಟ್ಯಾಂಕರ್‌-ಮಿನಿ ಲಾರಿ- ಬಸ್‌ ನಡುವೆ ಭೀಕರ ಅಪಘಾತ

Wednesday, August 31st, 2016
serial-accident

ಉಪ್ಪಿನಂಗಡಿ/ಪುತ್ತೂರು: ರಾ.ಹೆ. 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮಂಗಳವಾರ ನಸುಕಿನ ವೇಳೆ ಟ್ಯಾಂಕರ್‌-ಮಿನಿ ಲಾರಿ- ಬಸ್‌ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಮಿನಿ ಲಾರಿ ಚಾಲಕ ಮೈಸೂರು ಮೂಲದ ನಿವಾಸಿ ಪುರಂ ಪಾಷಾ (32), ಕ್ಲೀನರ್‌ ಹಾಸನದ ರಾಮ ಅಲಿಯಾಸ್‌ ರಮೇಶ್‌ (40) ಮೃತಪಟ್ಟವರು. ಪ್ರಯಾಣಿಕ ಶರೀಫ್‌ ಗಾಯಾಳು. ಮಂಗಳವಾರ ನಸುಕಿನ ಐದು ಗಂಟೆಗೆ ಮಂಗಳೂರಿನಿಂದ ಹಾಸನದತ್ತ ಸಂಚರಿಸುತ್ತಿದ್ದ (407) ಮಿನಿಲಾರಿಗೆ ನೀರಕಟ್ಟೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಟ್ಯಾಂಕರ್‌ ಢಿಕ್ಕಿಯಾಗಿದೆ. […]