ಎನ್ಎಂಪಿಟಿ ಗುತ್ತಿಗೆ ಬೋಟಿಗೆ ಗೆ ಸಿಲುಕಿದ್ದ ಬಲೆ ತೆಗೆಯುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು

Tuesday, August 11th, 2020
nmptboat

ಪಣಂಬೂರು: ನವಮಂಗಳೂರು ಬಂದರಿನಲ್ಲಿರುವ ಮಾಲಿನ್ಯ ಸ್ವಚ್ಚಗೊಳಿಸುವ ಗುತ್ತಿಗೆ ಬೋಟೊಂದರ ಪ್ರೊಫೈಲ್ಲರ್ ಗೆ ಸಿಲುಕಿದ್ದ ಬಲೆ ತೆಗೆಯಲು ಹೋದ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನವಮಂಗಳೂರು ಬಂದರಿನಲ್ಲಿ ಮಂಗಳವಾರ ನಡೆದಿದೆ. ಬೈಕಂಪಾಡಿ ಸಮೀಪದ ಮೀನಕಳಿಯ ನಿವಾಸಿ ಪ್ರದೀಪ್(42) ಮೃತಪಟ್ಟವರು. ಮಂಗಳವಾರ ಮುಂಜಾನೆ ಬೋಟಿನ ಗುತ್ತಿಗೆದಾರ ಕಂಪನಿಯ ಸಿಬಂದಿ ಪ್ರದೀಪನನ್ನು ಬಲೆ ತೆಗೆಯಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಆದರೆ ನೀರಿನಲ್ಲಿ ಮುಳುಗುವಾಗ ಸಂದರ್ಭ ಸೂಕ್ತ ರಕ್ಷಣಾ ವ್ಯವಸ್ಥೆ ನೀಡದೆ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು ಐಪಿಸಿ […]

ಬೈಕಂಪಾಡಿಯ ಮೀನಕಳಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ

Saturday, August 8th, 2020
R Ashok

ಮಂಗಳೂರು: ಚಿತ್ರಾಪುರ ಮತ್ತು ಬೈಕಂಪಾಡಿಯ ಮೀನಕಳಿಯ ಪ್ರದೇಶದ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಲ್ಕೊರೆತದಿಂದ  ಅಪಾಯದಂಚಿನಲ್ಲಿರುವ  ಮೀನಕಳಿಯದ ಮೀನು ಹರಾಜು ಕಟ್ಟಡ, ಚಿತ್ರಾಪುರದಲ್ಲಿನ ರಂಗ ಮಂದಿರ ಹಾಗೂ ಶಾಲಾ ಮೈದಾನವನ್ನು ಸಚಿವ ಆರ್.ಅಶೋಕ್ ಭೇಟಿ ಸ್ವತಃ ನೀಡಿ ಸಮಸ್ಯೆಯನ್ನು ತಿಳಿದುಕೊಂಡರು. ಈ ಸಂದರ್ಭ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಚಿತ್ರಾಪುರ ಮತ್ತು ಬೈಕಂಪಾಡಿ ಪ್ರದೇಶದಲ್ಲಿ ಸಮುದ್ರದ ಕೊರೆತದಿಂದ ಆಗುತ್ತಿರುವ ನಷ್ಠದ ಕುರಿತು ಮಾಹಿತಿ ನೀಡಿ, ಶಾಶ್ವತ ಕಾಮಗಾರಿಗೆ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ವಿವರಿಸಿದರು.ಈಗಾಗಲೇ ಚಿತ್ರಾಪುರ ಬಳಿ […]