ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮೀನು ಹಾಗೂ ಮೀನಿನ ಉತ್ಪನ್ನ ಸರಬಾರಜು : ಸಚಿವ ಎಸ್. ಅಂಗಾರ

Tuesday, February 2nd, 2021
Sangara

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ ಹಾಗೂ ತದಡಿ ಮೀನುಗಾರಿಕೆ ಬಂದರಿನಲ್ಲಿ ಪರ್ಸೀನ್ ಬೋಟುಗಳು ಹಿಡಿದು ತಂದ ಮೀನನ್ನು ನಿಗಮದ ಮುಖಾಂತರ ಮಾರಾಟ ಮಾಡಿ ಮೀನುಗಾರರಿಗೆ ಉತ್ತಮ ಬೆಲೆಯನ್ನು ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವ ಎಸ್. ಅಂಗಾರ ತಿಳಿಸಿದರು. ಸೋಮವಾರ ನಡೆದ ವಿಧಾನಸಭೆಯ ಕಾರ್ಯಕಲಾಪದಲ್ಲಿ ಶಾಸಕ ಉಮಾನಾಥ್ ಎ ಕೋಟ್ಯಾನ್ (ಮೂಡಬಿದ್ರೆ) ಅವರು ಕೇಳಿದ ಮೀನುಗಾರಿಕಾ ವಲಯವನ್ನು ಅಭಿವೃದ್ಧಿಗೊಳಿಸುವ ಹಾಗೂ ಮತ್ಸ್ಯಾಹಾರವನ್ನು ಜನಪ್ರಿಯಗೊಳಿಸಲು ಮೀನುಗಾರಿಕೆ ಅಭಿವೃದ್ಧಿ ನಿಗಮವು ಹಮ್ಮಿಕೊಂಡಿರುವ ಕ್ರಿಯಾ ಯೋಜನೆಗಳ ಕುರಿತ ಪ್ರಶ್ನೆಗೆ […]