ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಟರ್ಪಾಲ್ ಗಳ ವಿತರಣೆ
Saturday, July 3rd, 2021ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜು.3ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 20 ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಟರ್ಪಾಲ್ ಗಳನ್ನು ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ ತೌಖ್ಯ ಚಂಡಮಾರುತದ ಪ್ರಭಾವದಿಂದಾಗಿ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳ ಟರ್ಪಾಲ್ ಗಳು ತೀವ್ರವಾಗಿ ಹಾನಿಯಾಗಿದ್ದವು. ಜಿಲ್ಲೆಯಲ್ಲಿ ಮುಂಗಾರು ಮಳೆಯೂ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಈ ಸಮುದಾಯದವರಿಗೆ 20*30 […]