ವಿಡಿಯೋ ಕಾನ್ಫರೆನ್ಸ್ : ಮುಂಬಯಿ ಕನ್ನಡಿಗರ ಸಮಸ್ಯೆ ಬಗ್ಗೆ ಸಂಸದರ ಮೂಲಕ ಮುಖ್ಯ ಮಂತ್ರಿಗೆ ಮನವಿ

Sunday, May 31st, 2020
Jayakrishna

ಮುಂಬಯಿ : ಕರಾವಳಿಯ ಮೂರು ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ ಹಲವಾರು ವರ್ಷಗಳಿಂದ ಯಶಸ್ವಿ ಹೋರಾಟ ನಡೆಸುತ್ತಾ ಬಂದಿರುವ, ವಿವಿಧ ಸಮಾಜದ ಪ್ರಮುಖರನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮುಂಬಯಿ ಹಾಗೂ ಮಹಾರಾಷ್ಟದಲ್ಲಿರುವ ತುಳು-ಕನ್ನಡಿಗರಿಗೆ ತಾಯ್ನಾಡಿಗೆ ಪ್ರವೇಶಿಸಲು ಅವಕಾಶವನ್ನು ಕೋರಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕರೂ, ಅಧ್ಯಕ್ಷರೂ ಆದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ಯ ವಿಡಿಯೋ ಕಾನ್ಫರೆನ್ಸ್ ಸಭೆ ನಡೆದಿದ್ದು ಇದರಲ್ಲಿ ಮಹಾನಗರದ ವಿವಿಧ ಸಮುದಾಯದ ೪೨ ಕ್ಕೂ […]

ಮುಂಬಯಿ ಕನ್ನಡಿಗರ ಬಗ್ಗೆ ಕರ್ನಾಟಕ ಸರಕಾರದ ಮಲತಾಯಿ ಧೋರಣೆ : ಸಂಸದ ಗೋಪಾಲ ಶೆಟ್ಟಿಯವರಿಗೆ ಮನವಿ

Saturday, May 30th, 2020
Mumbai Mp

ಮುಂಬಯಿ : ಜೂನ್ 15 ರ ತನಕ ಹೊರರಾಜ್ಯದವರನ್ನು ಕರ್ನಾಟಕ ಪ್ರವೇಶಿಸಲು ಕರ್ನಾಟಕ ಸರಕಾರವು ನಿಶೇಧವನ್ನು ಜಾರಿಮಾಡಿದ್ದ ಬಗ್ಗೆ ಇಲ್ಲಿನ ತುಳು ಕನ್ನಡಿಗರು ಅಸಮಧಾನ ವ್ಯಕ್ತಪಡಿಸಿದ್ದು ಮುಂಬಯಿಯ ವಿವಿಧ ಸಮಾಜದ ಪ್ರಮುಖರು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಉತ್ತರ ಮುಂಬಯಿ ಬಿಜೆಪಿ ಉಪಾಧ್ಯಕ್ಷರಾದ ಎರ್ಮಾಳು ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಇಂದು ಮುಂಜಾನೆ ಸಂಸದ ಗೋಪಾಲ ಶೆಟ್ಟಿಯವರನ್ನು ಸಂಪರ್ಕಿಸಿ ತುಳು ಕನ್ನಡಿಗರ ಸಮಸ್ಯೆಯನ್ನು ಅವರ ಮೂಲಕ ಕರ್ನಾಟಕದ ಮುಖ್ಯ ಮಂತ್ರಿಯವರ ಗಮನಕ್ಕೆ ಹಾಗೂ […]