ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

Wednesday, July 7th, 2021
Ganesh Naik

ಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ. ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ. ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ […]