ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮುಖ್ಯ ಮಂತ್ರಿಯವರಿಗೆ ಆಹ್ವಾನ

Friday, December 31st, 2021
Kalikamba CM invite

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶಿಲಾಮಯ ಸುತ್ತು ಪೌಳಿಯ ಜೀರ್ಣೋದ್ದಾರ ಕಾಮಗಾರಿಗೆ ವಿಶೇಷ ಅನುದಾನ ಕೋರಿ ಮನವಿಯನ್ನು ಮಾನ್ಯ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಶಿಫಾರಿಸಿನ ಮೇಲೆ ಮಂಗಳೂರು ದಕ್ಷಿಣ ವಿಭಾಗ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ್ ಕಾಮತ್ ನೇತ್ರತ್ವದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಎಸ್ ಆರ್ ಬೊಮ್ಮಯಿ ಯವರಿಗೆ ಕ್ಷೇತ್ರದ ಮೊಕ್ತೇಸರ್ ಕೆ ಕೇಶವ ಆಚಾರ್ಯರು ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದಲ್ಲಿ ನೀಡಿದರು. ಜನವರಿ 17 […]

ನೈಟ್ ಕರ್ಫ್ಯೂವನ್ನು ಹಿಂದಕ್ಕೆ ಪಡೆಯಲು ಮುಖ್ಯ ಮಂತ್ರಿಗಳಿಗೆ ಶ್ರೀ ಐವನ್ ಡಿ ಸೋಜ ವಿನಂತಿ

Wednesday, December 23rd, 2020
ivan D souza

ಮಂಗಳೂರು :  ಡಿಸೆಂಬರ್ 23ರಿಂದ ಜನವರಿ 7 ರವರೆಗೆ ಕರ್ನಾಟಕ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನು ರಾತ್ರಿ10 ರಿಂದ ಬೆಳಿಗ್ಗೆ 6ಗಂಟೆಯವರೆ ಏರಲಾಗಿದ್ದು, ಕ್ರಿಸ್‌ಮಸ್ ಮತ್ತು ಅನೇಕ ಮದುವೆ ಸಮಾರಂಭಗಳು ಸಂಜೆ ಹೊತ್ತಿನಲ್ಲಿ ನಡೆಯಲಿರುವುದರಿಂದ ಅದರಲ್ಲೂ, ಕ್ರಿಸ್‌ಮಸ್ ಡಿಸೆಂಬರ್ 24 ರಂದು ಸಂಜೆ ವೇಳೆ ಎಲ್ಲಾ ಚರ್ಚುಗಳಲ್ಲಿ ಕ್ರಿಸ್‌ಮಸ್ ಪೂಜೆ ಸಂಭ್ರಮ ನಡೆಯಲಿರುವುದರಿಂದ, ದಿನಾಂಕ 24ರಂದು ಸಂಪೂರ್ಣವಾಗಿ ಕರ್ಫ್ಯೂನಿಂದ ವಿನಾಯಿತಿ ನೀಡಬೇಕೆಂದು ಮತ್ತು ಇತರ ದಿನಗಳಲ್ಲಿ ಹಾಕಿರುವಂತೆ ರಾತ್ರಿ 11ರಿಂದ 5ಗಂಟೆಯವರೆಗೆ ಹಾಕಿರುವ ಕರ್ಫ್ಯೂನಲ್ಲಿ ಸಡಿಲಿಕೆ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಿದರು. […]