ಮುಜರಾಯಿ ಇಲಾಖೆಯ ನೂತನ ಆದೇಶ ಜನರ ನಡುವೆ ಗೊಂದಲ ಮೂಡಿಸುತ್ತದೆ : ಯು.ಟಿ.ಖಾದರ್

Sunday, June 13th, 2021
UT Khader

ಮಂಗಳೂರು  : ಮುಜರಾಯಿ ಇಲಾಖೆಯ ನೂತನ ಆದೇಶ ಜನರ ನಡುವೆ ಗೊಂದಲ, ಸಂಶಯ ಮೂಡಿಸುತ್ತದೆ ಹೊರತು ಯಾವುದೇ ಧಾರ್ಮಿಕ ಕೇಂದ್ರಗಳಿಗೆ ನಷ್ಟವೂ ಇಲ್ಲ,ಲಾಭವೂ ಇಲ್ಲ ಎಂದು  ಯು.ಟಿ.ಖಾದರ್ ಹೇಳಿದ್ದಾರೆ. ಬಹಳ ಸಮಯದ ಹಿಂದಿನಿಂದ ರಾಜರ ಆಳ್ವಿಕೆ ಇದ್ದ ಸಂದರ್ಭದಲ್ಲಿ ಮಂದಿರ ಮಸೀದಿಗಳ ನಿರ್ವಹಣೆಗಾಗಿ ದುಡ್ಡಿನ ಬದಲು “ಇನಾಮು” ಮೂಲಕ ಈ ಜಮೀನು ನೀಡಲಾಗುತ್ತಿತ್ತು. ನಂತರ ಭಾರತ ಸ್ವತಂತ್ರಗೊಂಡ ಬಳಿಕ ಮೊದಲಿದ್ದ ಕಾನೂನನ್ನು ರದ್ದು ಪಡಿಸಿ “Inams Abolition Act” ನ್ನು ಜಾರಿಗೆ ತಂದು ಸರಕಾರದ ವತಿಯಿಂದಲೇ ಮಂದಿರ ಮಸೀದಿಗಳ […]

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಇನ್ನೂ 15 ದಿನ ಕಾಯಬೇಕು

Sunday, May 31st, 2020
savadati yellamma

ಹುಬ್ಬಳ್ಳಿ : ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ಭಕ್ತರ ಆರಾಧ್ಯ ದೇವಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನವನ್ನು ಸದ್ಯ ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಅವಧಿಯಿಂದ ಬಂದ್‌ ಮಾಡಲಾಗಿದೆ. ರಾಜ್ಯ ಮುಜರಾಯಿ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ದೇವಿಗೆ ಅರ್ಚಕರಿಂದ ನಿತ್ಯ ಪೂಜೆ ನಡೆಯುತ್ತಲಿದೆ. ಆದರೆ, ಸಾರ್ವಜನಿಕರಿಗೆ ಮಾತ್ರ ಇನ್ನೂ ಪ್ರವೇಶ ನೀಡುತ್ತಿಲ್ಲ. ಈ ಕುರಿತು ಮಾಹಿತಿ ನೀಡಿರುವ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಜೂ. 15 ರವರೆಗೆ ದೇವಸ್ಥಾನವನ್ನು ಬಂದ್‌ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೇ.30 […]

ಮುಜರಾಯಿ ಇಲಾಖೆಯ ಕಾಯಕಲ್ಪಕ್ಕೆ ಆಧ್ಯತೆ: ಸಚಿವ ಲಮಾಣಿ

Friday, October 28th, 2016
Mujarayi Ilakhe

ಸುಬ್ರಹ್ಮಣ್ಯ: ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ 60ಕ್ಕೂ ಮಿಕ್ಕಿ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿಯು ರಚನೆಯಾಗಿದೆ. ಮುಜರಾಯಿ ಇಲಾಖೆ ತುಂಬಾ ಮುಜುಗರ ಇರುವ ಇಲಾಖೆಯಾಗಿದೆ. ಹೆಚ್ಚಿನ ದೇವಸ್ಥಾನಗಳಲ್ಲಿ ಸಿಬ್ಬಂಧಿ ಸೇರಿದಂತೆ ಮೂಲಭೂತ ಸೌಕರ್ಯದ ಕೊರತೆಯಿದೆ. ನಾನು ಈ ಖಾತೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ರಾಜ್ಯದ ಎಲ್ಲಾ ದೇವಸ್ಥಾನಗಳಿಗೆ ಕಾಯಕಲ್ಪ ನೀಡಲು ಆಧ್ಯತೆ ನೀಡುತ್ತೇನೆ ಎಂದು ಜವುಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು. ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. […]

ವರುಣ ಕೃಪೆಗಾಗಿ ನಾಡಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪ್ರಾಥ೯ನೆ

Saturday, July 28th, 2012
Special poojas

ಮಂಗಳೂರು: ಮುಜರಾಯಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಸುಮಾರು 17 ಕೋಟಿ ರೂಪಾಯಿ ವೆಚ್ಚ ದಲ್ಲಿ ರಾಜ್ಯದ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಸುಮಾರು 34,000 ದೇವಾಲಯಗಳಲ್ಲಿ ಮಳೆಗಾಗಿ ಪೂಜೆ-ಪ್ರಾಥ೯ನೆ ಯನ್ನು ಜುಲೈ 27 ಹಾಗೂ ಆಗಸ್ಟ್ 2 ರಂದು ಸಲ್ಲಿಸಲು ಅನುಮತಿ ಸೂಚಿಸಿದ್ದರು. ಅದರಂತೆ ಜುಲೈ 27 ಶುಕ್ರವಾರ ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು, ಪ್ರಾಥ೯ನೆಗಳು ನಡೆದವು. ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ವರಮಹಾಲಕ್ಶ್ಮಿ ಪೂಜೆಯ ಜೊತೆಯಲ್ಲಿಯೆ ಮಳೆಗಾಗಿ ವಿಶೇಷ […]