ರಾಜ್ಯ ಸರಕಾರದ ಆದೇಶದಂತೆ ಮುಜರಾಯಿ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ

Friday, June 7th, 2019
Kadri Temple

ಮಂಗಳೂರು : ರಾಜ್ಯ ಸರಕಾರದ ನಿರ್ದೇಶದಂತೆ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ ಮತ್ತು ವಿಶೇಷ ಪೂಜೆ ಗುರುವಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಟ್ಟ ಒಟ್ಟು 491 ಮತ್ತು ಉಡುಪಿ ಜಿಲ್ಲೆಯಲ್ಲಿ 802 ದೇವಸ್ಥಾನಗಳಿವೆ. ಈ ಪೈಕಿ ಬಹುತೇಕ ದೇವಸ್ಥಾನಗಳಲ್ಲಿ ಪರ್ಜನ್ಯ ಹೋಮ ನಡೆದಿದ್ದು, ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೂ ಜರಗಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರಿನ ಕದ್ರಿ ಶ್ರೀ ಮಂಜುನಾಥ […]