ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

Saturday, December 25th, 2021
mustafa

ಮಂಗಳೂರು  :  ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಬಂಧಿತ ಆರೋಪಿ. ಈತ ಕಳೆದ ಶನಿವಾರ ಸ್ಕೂಟರ್ ನಲ್ಲಿ ಬಂದಿದ್ದ ಯುವಕನೋರ್ವ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಸ್ಥಳೀಯರು ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು. ಇಂದು ಬಂಧಿತ […]

ಗಾಂಜಾ ಸಾಗಾಟ , ತೊಕ್ಕೊಟ್ಟು ಬಳಿ ಮೂವರ ಸೆರೆ

Friday, July 26th, 2019
ganja

ಮಂಗಳೂರು : ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ವಾಮಂಜೂರು ನಿವಾಸಿ ಮುಹಮ್ಮದ್ ಮುಸ್ತಫ(21), ಉಳಾಯಿಬೆಟ್ಟು ನಿವಾಸಿ ಹಸನ್ (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಝಲ್ (36) ಬಂಧಿತ ಆರೋಪಿಗಳು. ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ ನಾಲ್ಕು ಕೆ.ಜಿ. ಗಾಂಜಾ, ಸ್ಕೂಟರ್‌ವೊಂದು ಸೇರಿದಂತೆ ಒಟ್ಟು ಒಂದು ಲಕ್ಷ ರೂ. ಮೌಲ್ಯದ ಸೊತ್ತನ್ನು […]

ಸುನ್ನತ್ ಕೆರೆ: ಕಥುವಾ ಪ್ರಕರಣ ಖಂಡಿಸಿ ಕ್ಯಾಂಪಸ್ ಫ್ರಂಟ್ ನಿಂದ ಮೊಂಬತ್ತಿ ಪ್ರತಿಭಟನೆ

Tuesday, April 17th, 2018
asifa

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಘಟನೆಯನ್ನು ಖಂಡಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ತಾಲೂಕು ಸಮಿತಿಯು ತಾಲೂಕಿನ ಸೋಮವಾರ ಸುನ್ನತ್ ಕೆರೆ ಪರಿಸರದಲ್ಲಿ ಮೊಂಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ ಸಾದಿಕ್ ಪುತ್ತೂರು, “ದೇಶದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಜೆಪಿ ಸರಕಾರ ಬಂದ ನಂತರ ಅದು […]