ಹೆಂಡತಿಯನ್ನು ತವರುಮನೆಗೆ ಬಿಟ್ಟು, ನಾದಿನಿಯನ್ನು ಕರೆದುಕೊಂಡು ಹೋದ ಪತಿ

Saturday, July 10th, 2021
Muslim Couple

ಬೆಳ್ತಂಗಡಿ:  ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ […]

ಮಂಗಳೂರಿನಲ್ಲಿ ಎಂಇಪಿಯ ಪ್ರಣಾಳಿಕೆ ಬಿಡುಗಡೆ

Thursday, April 26th, 2018
mangaluru

ಮಂಗಳೂರು: ಆಲ್ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಾರ್ಟಿಯ ಪ್ರಣಾಳಿಕೆಯನ್ನು ಎಂಇಪಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಪಿ.ಎಂ. ಅಹಮ್ಮದ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೀನ ದಲಿತರ ಬಡವರ ವಿರುದ್ಧ ನಡೆಯುವ ಶೋಷಣೆ ಹಾಗೂ ಮಹಿಳೆಯರ ಶೋಷಣೆ ವಿರುದ್ಧ ಸಮಾಜದಲ್ಲಿ ಕೈಜೋಡಿಸಲು ಎಂಇಪಿ ಪಕ್ಷಕ್ಕೆ ಮತ ನೀಡಬೇಕು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸುಮಾರು 125 ಹಾಸಿಗೆಗಳ ವ್ಯವಸ್ಥಿತ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಣ ಉತ್ತಮ ರೀತಿಯಲ್ಲಿ ನಡೆಯಲು ಶಿಕ್ಷಕರ ನೇಮಕಾತಿಯಾಗಬೇಕು. ಉತ್ತರ […]

ಜಾನುವಾರುಗಳ ಕಳ್ಳತನ… ರೌಡಿ ನಿಗ್ರಹ ದಳದಿಂದ ಓರ್ವನ ಬಂಧನ

Thursday, March 1st, 2018
arrested

ಮಂಗಳೂರು: ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೂರು ಗ್ರಾಮದ ಪಲ್ಲಿಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಮಾರುತಿ ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಮಲ್ಲೂರು ಉದ್ದಬೆಟ್ಟು ಪ್ರದೇಶದ ನಿವಾಸಿ ನಿಝಾಮುದ್ದೀನ್ (20) ಎಂಬಾತನನ್ನು ರೌಡಿ ನಿಗ್ರಹ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಅಮ್ಮೆಮ್ಮಾರ್ ಇಮ್ರಾನ್, ನಿಝಾಮುದ್ದೀನ್, ಮುಸ್ತಫಾ ಹಾಗೂ ಫೌಝಾನ ಎಂಬವರು ಕದ್ದು ತಂದ ದನಗಳನ್ನು ಗದ್ದೆಯೊಂದರಲ್ಲಿ ಕಟ್ಟಿ ಹಾಕುವ ಮಾಹಿತಿಯ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಹೊರಟ ಪೊಲೀಸರನ್ನು ಕಂಡು ಓಮ್ನಿ ಕಾರು ಸಮೇತ ಪರಾರಿಯಾಗಿದ್ದರು. ತಲೆಮರೆಸಿಕೊಂಡವರಲ್ಲಿ ನಿಝಾಮುದ್ದೀನ್‌ನ್ನು ಬಂಧಿಸುವಲ್ಲಿ […]