ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಜಿಲ್ಲೆಗೆ ಮುಸ್ಲಿಂ ಆಭ್ಯರ್ಥಿ
Friday, November 2nd, 2018ಮಂಗಳೂರು : ಲೋಕಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆ ನಾನಾ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು ಕಾಂಗ್ರೆಸ್ಸ್ ಅಭ್ಯರ್ಥಿಗಳ ಅಂತಿಮ ಸುತ್ತಿನ ಪಟ್ಟಿಯಲ್ಲಿ ನಾಲ್ವರು ಮುಸ್ಲಿಂ ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಗಿದ್ದು ಅದರಲ್ಲಿ ಯಾರ ಹೆಸರು ಅಂತಿಮಗೊಳ್ಳುತ್ತದೆ ಎಂಬ ಕುತೂಹಲ ಕಾಂಗ್ರೆಸ್ಸ್ ಕಾರ್ಯಕರ್ತರಲ್ಲಿ ಹೆಚ್ಚ ತೊಡಗಿದೆ. ಜಿ,ಎ ಬಾವ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ, ಕೆ.ಎಸ್.ಅಮೀರ್ ಅಹಮ್ಮದ್ ತುಂಬೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಸಕ್ರೀಯ ಕಾರ್ಯಕರ್ತ, ವಕ್ಫ್ ಬೋರ್ಡಿನ ಅಧ್ಯಕ್ಷ ಕಣಚೂರು ಮೋನು ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಎಂಎಲ್ಎ […]