ಶಿವಮೊಗ್ಗ ಘಟನೆಯ ಸಂಚಿನಲ್ಲಿ ಮುಸ್ಲಿಂ ಮಹಿಳೆಯರ ಪಾತ್ರವಿರುವ ವಿಚಾರ ಗಂಭೀರವಾದುದು : ಶರಣ್ ಪಂಪ್ ವೆಲ್

Friday, October 6th, 2023
sharn-pumpwel

ಮಂಗಳೂರು : ಶಿವಮೊಗ್ಗದಲ್ಲಿ ಪ್ರತಿ ಬಾರಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ದೇಶದ ಯಾವುದೇ ಮೂಲೆಯಲ್ಲಿ ಭಯೋತ್ಪಾದಕ ಕೃತ್ಯ ನಡೆದರೂ ಅದರ ಬೇರು ಶಿವಮೊಗ್ಗವನ್ನು ತೋರಿಸುತ್ತದೆ. ರಾಜ್ಯದ ಮಲೆನಾಡು ಶಿವಮೊಗ್ಗವನ್ನು ಉಗ್ರರು ಕಾರಸ್ಥಾನ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ರಕ್ಷಣೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮಹಾ ಪಂಚಾಯತ್ ಸಂಘಟಿಸಲು ಯೋಜನೆ ಹಾಕಿದ್ದೇವೆ ಎಂದು ವಿಹಿಂಪ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ಶುಕ್ರವಾರ ಶರಣ್ ಪಂಪ್ ವೆಲ್, ಮಾತನಾಡಿ […]

ಮುಸ್ಲಿಂ ಮಹಿಳೆಯಿಂದ ಕುಡುಪುವಿನಲ್ಲಿ ನಾಗ ಪೂಜೆ

Monday, August 5th, 2019
kudupu

ಮಂಗಳೂರು  : ನಗರದ ಕುಡುಪು ಶ್ರೀ ಅನಂತ ಪದ್ಮನಾಭ ದೇವಾಲಯದಲ್ಲಿ ನಾಗರಪಂಚಮಿ ಪ್ರಯುಕ್ತ ಭಕ್ತರು ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ನೆರವೇರಿಸಿದರು. ಮುಂಜಾನೆ ಐದು ಗಂಟೆಯಿಂದ ಮಧ್ಯಾಹ್ನ ಮಹಾಪೂಜೆಯವರೆಗೆ ಭಕ್ತರು ನಾಗ ದೇವರಿಗೆ ಸೀಯಾಳಭಿಷೇಕ, ಕ್ಷೀರಾಭಿಷೇಕ ನೆರವೇರಿಸುತ್ತಾರೆ. ನಾಗ ದೇವರ ನೂರಾರು ಮೂರ್ತಿಗಳಿಗೆ ಭಕ್ತರು ‌ನೀಡಿದ ಸೀಯಾಳದ ನೀರು ಮತ್ತು ಹಾಲನ್ನು ದೇವರಿಗೆ ಸಮರ್ಪಿಸಲಾಯಿತು. ಕುಡುಪು ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಬಂದು ನಾಗರಪಂಚಮಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿದ್ದು ವಿಶೇಷವಾಗಿದ್ದು, ಎಲ್ಲರ ಗಮನ ಸೆಳೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುಗಳ […]

ಬಿಜೆಪಿ ಸೇರಿದ್ದಕ್ಕೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮುಸ್ಲಿಂ ಮಹಿಳೆಗೆ ಮಾಲೀಕನ ಒತ್ತಾಯ

Monday, July 8th, 2019
Allighar

ಅಲಿಘಡ: ಬಿಜೆಪಿ ಸೇರಿದಕ್ಕೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮನೆ ಮಾಲೀಕ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಮಹಿಳೆಯೊಬ್ಬಳು ದೂರು ನೀಡಿರುವುದಾಗಿ ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಗುಲಿಸ್ತಾನ ಎಂಬ ಮಹಿಳೆ ನಿನ್ನೆಯಷ್ಟೇ ನಾನು ಬಿಜೆಪಿಗೆ ಸೇರಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮನೆ ಮಾಲೀಕ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ತಕ್ಷಣ ಮನೆ ಖಾಲಿ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ಗುಲಿಸ್ತಾನಳ ಬಳಿ ಮನೆ ಮಾಲೀಕನ ತಾಯಿ ವಿದ್ಯುತ್ ಬಿಲ್ ಎಂದು ಹೇಳಿ 4,000 ರೂ. […]

ಇಸ್ಲಾಂನ ತ್ರಿವಳಿ ತಲಾಖ್ ಅಸಂವಿಧಾನಿಕ, ಇದು ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯಾಗಿದೆ: ಅಲಹಾಬಾದ್ ಹೈಕೋರ್ಟ್

Thursday, December 8th, 2016
trevali talak

ಲಖ್ನೋ: ದೇಶಾದ್ಯಂತ ದೊಡ್ಡ ವಿವಾದಕ್ಕೆ ಹಾಗೂ ಚರ್ಚೆಗೆ ಕಾರಣವಾಗಿದ್ದ ಇಸ್ಲಾಂನ ತ್ರಿವಳಿ ತಲಾಖ್ ಪದ್ಧತಿ ಅಸಂವಿಧಾನಿಕ, ಇದು ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಪೀಠ ಮಹತ್ವದ ತೀರ್ಪನ್ನು ಗುರುವಾರ ನೀಡಿದೆ. ಮೂರು ಬಾರಿ ತಲಾಖ್ ಎಂದು ಹೇಳಿ ಮಹಿಳೆಗೆ ವಿಚ್ಛೇದನ ನೀಡುವ ಇಸ್ಲಾಂನ ಈ ಪದ್ಧತಿ ಸಂವಿಧಾನ ಬಾಹಿರವಾದದ್ದು ಎಂದು ಅಲಹಾಬಾದ್ ಹೈಕೋರ್ಟ್ ಪೀಠ ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ. ತ್ರಿವಳಿ ತಲಾಖ್ ಪದ್ಧತಿ ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯ […]