ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ, ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ : ಕಲ್ಲಡ್ಕ ಪ್ರಭಾಕರ್ ಭಟ್

Sunday, March 20th, 2022
Prabhakara Bhat

ಮಂಗಳೂರು : ಹಿಜಾಬ್ ಬೇಕು ಎನ್ನುವ ಎಸ್‍ಡಿಪಿಐಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಹಿಜಾಬ್ ಹಾಕಿಸುವ ತಾಕತ್ತು ಇದೆಯೇ? ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ ಅವರು ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಬ್ಯಾರಿಗಳೊಂದಿಗೆ ಸ್ನೇಹ ಬೆಳೆಸುವ ಮೊದಲು ಆಲೋಚನೆ ಮಾಡಬೇಕಾಗಿದೆ. ಹಿಜಾಬ್ ವಿಚಾರದಲ್ಲಿ ಮುಸಲ್ಮಾನರು ನ್ಯಾಯಾಲಯ, ಸಂವಿಧಾನ ಕಡೆಗಣಿಸಿ ಅಗತ್ಯ ಸೇವೆಯನ್ನು ಬಂದ್ ಮಾಡಿದರು. ಇವರು ಹಿಂದೂಗಳ ಜತೆ ಮಾಡುವುದು ಡೋಂಗಿ ದೋಸ್ತಿ ಎಂದು ಆರೆಸೆಸ್ಸ್ ಮುಖಂಡ‌ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ವಿಶ್ವ ಹಿಂದೂ […]

ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ಪ್ರಥಮ ಹಿಂದು ದೇವಾಲಯ ನಿರ್ಮಾಣ

Wednesday, November 11th, 2020
Hindu Temple

ಅಬುಧಾಬಿ: ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಪ್ರಥಮ ಹಿಂದು ದೇವಾಲಯ ಅಂತಿಮ ರೂಪ ಪಡೆದಾಗ ಹೇಗಿರಲಿದೆ ಎಂದು ತಿಳಿಯುವಂತಾಗಲು ದೇವಳದ ಅಂತಿಮ ವಿನ್ಯಾಸದ ಚಿತ್ರಗಳನ್ನು ಆಡಳಿತ ಮಂಡಳಿ- ಬಿಎಪಿಎಸ್ ಹಿಂದು ಮಂದಿರ್ ಬಿಡುಗಡೆಗೊಳಿಸಿದೆ. ಈ ಕುರಿತಾದ ವೀಡಿಯೋವೊಂದು ದೇವಳ ನಿರ್ಮಾಣದ ಆರಂಭದಿಂದ ಹಿಡಿದು ಪ್ರಸಕ್ತ ನಿರ್ಮಾಣ ಹಂತದ ತನಕದ ಚಿತ್ರಣವನ್ನು ನೀಡುತ್ತದೆ. ಅಬುಧಾಬಿಯ ಅಬು ಮುರೇಖಾಹ್ ಪ್ರದೇಶದಲ್ಲಿ ತಲೆಯೆತ್ತುತ್ತಿರುವ ಈ ದೇವಸ್ಥಾನದ ಎದುರುಗಡೆ ದೊಡ್ಡ ಸಭಾಂಗಣವಿರಲಿದ್ದು ಜತೆಗೆ ಅಲ್ಲಿ ಗ್ರಂಥಾಲಯ,  ಧಾರ್ಮಿಕ ಸಭಾಂಗಣ  ಹಾಗೂ ಸಮುದಾಯ ಕೇಂದ್ರವೂ ಇರಲಿದೆ. […]