ನಿಷೇದಾಜ್ಞೆ ಇದ್ದರೂ ಗುಂಪು ಸೇರಿ ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿಚಾರ್ಜ್

Thursday, December 19th, 2019
lati Charge

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 19, ಗುರುವಾರ 144  ಸೆಕ್ಷನ್ ಜಾರಿ ಇದ್ದರೂ, ಗುಂಪೊಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಎಚ್ಚರಿಕೆ ನೀಡಿದರು.  ಅಷ್ಟಕ್ಕೂ ಚದುರದೆ ಇದ್ದಾಗ ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪನ್ನು ಓಡಿಸಿದರು. ಬಳಿಕ ಆ ಗುಂಪು ನೆಲ್ಲಿಕಾಯಿ ರಸ್ತೆ ಬಳಿ ಇರುವ ಮಸೀದಿ ಬಳಿಯಲ್ಲಿ ನಿಂತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾರಂಭಿಸಿತು. ಇನ್ನೊಂದು ಗುಂಪು ರಾವ್ ಅಂಡ್ ರಾವ್ ಸರ್ಕಲ್ ಬಳಿ ನಿಂತು ಕಲ್ಲು ತೂರಾಟ ನಡೆಸಲಾರಂಭಿಸಿತು, ಈ ಸಂದರ್ಭ ಪೊಲೀಸರು ವಿಧಿ […]