ಪತ್ನಿಯಿಂದ ಕಿರುಕುಳ ಕೊಲೆಯತ್ನ ದೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಾಪತ್ತೆ

Sunday, January 24th, 2021
GT Dinesh Kumar

ಮಂಗಳೂರು :  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ (38) ಅವರ ವಿರುದ್ಧ ಪತ್ನಿ ಕಿರುಕುಳ ನೀಡಿದ ಹಾಗೂ ಕೊಲೆಯತ್ನ ದೂರು ನೀಡಿದ್ದಾರೆ. ದಿನೇಶ್ ಕುಮಾರ್ ಮೂಡ ಆಯುಕ್ತರಾಗಿ ತಿಂಗಳ ಹಿಂದೆಯಷ್ಟೇ ನೇಮಕಗೊಂಡಿದ್ದರು. ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯ ಅಗ್ರಜ ವಿವಾಂಟ ಫ್ಲಾಟ್‌ನಲ್ಲಿ ಇವರು ವಾಸವಿದ್ದರು. ಪತ್ನಿ ಬೆಂಗಳೂರಿನಲ್ಲಿ ಇದ್ದುದರಿಂದ ಇವರು ಒಬ್ಬರೇ ಇಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ದೀಪ್ತಿ ಅವರು ಕೊಲೆಯತ್ನ ಹಾಗೂ ವರದಕ್ಷಿಣೆ ಕಿರುಕುಳ ದೂರು […]