ಅವಳಿ ಮಕ್ಕಳಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ ತಾಯಿ

Monday, May 10th, 2021
poojita

ಸುಳ್ಯ : ಮಹಿಳೆಯೊಬ್ಬರು  ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ಪಂಬೆತ್ತಾಡಿ ಗ್ರಾಮದ ಮೂಲೆಮನೆ ಎಂಬಲ್ಲಿ  ನಡೆದಿದೆ. ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮುತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ  ಮೃತ ಮಹಿಳೆ. ಪೂಜಿತಾ ರವಿವಾರ ಬೆಳಗ್ಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿದ್ದ ಅವರಿಗೆ ಮಧ್ಯಾಹ್ನದ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸಂಜೆಯ ವೇಳೆಗೆ ಅವರು ಚೇತರಿಸಿಕೊಂಡಿದ್ದರು. […]