ಬಿಜೆಪಿ ಮಂಜೇಶ್ವರ ಮಂಡಲ ಬೂತ್ ಮಟ್ಟ ಕಾರ್ಯಕರ್ತರ ತರಬೇತಿ ಶಿಬಿರ

Wednesday, January 6th, 2016
BJP Mandala

ಉಪ್ಪಳ: ಕೇರಳದಲ್ಲಿ ಕಳೆದ 10 ವರ್ಷಗಳಲ್ಲಿ ಜನರ ಆಶೋತ್ತರಗಳನ್ನು ರಕ್ಷಣೆ ಮಾಡದವರು ಇದೀಗ ಚುನಾವಣೆಯ ಸನಿಹದಲ್ಲಿ ಮತ್ತೆ ೫ ವರ್ಷ ಕಾಲ ಅಧಿಕಾರಕ್ಕಾಗಿ ಕೇರಳ ರಕ್ಷಾ ಯಾತ್ರೆಯನ್ನು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯೆಂದು ಕೇರಳ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ , ರಾಜ್ಯ ಚುನಾವಣಾ ಉಸ್ತುವಾರಿಯ ವಿ.ಮುರಳೀಧರನ್ ಅಭಿಪ್ರಾಯಪಟ್ಟರು. ಮಂಗಲ್ಪಾಡಿ ಲಯನ್ಸ್ ಕ್ಲಬ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಮಂಜೆಶ್ವರ ಮಂಡಲ ಬೂತ್ ಕಾರ್ಯಕರ್ತರ ನಾಯಕತ್ವ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು. ಕೇರಳದ ಎಡ ಬಲ ರಂಗಗಳ ಆಡಳಿತ ವೈಫಲ್ಯ,ಅತಿಯಾದ […]