ಕೇರಳದ ರೋಗಿಗಳು ಮಂಗಳೂರಿಗೆ, ಒಬ್ಬ ಚಿಕಿತ್ಸೆ ಲಭ್ಯವಿಲ್ಲದ ವಾಪಾಸ್

Thursday, April 9th, 2020
kerala

ಮಂಗಳೂರು : ಹೃದಯ ಸಂಬಂಧಿ ಕಾಯಿಲೆ ಮತ್ತು ಮೆದುಳು ಸಂಬಂಧಿ ಕಾಯಿಲೆಯ ರೋಗಿ ಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರೂ ಮೆದುಳು ಸಂಬಂಧಿ ರೋಗಿಗೆ ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದ ಕಾರಣ ಮತ್ತೆ ಕಣ್ಣೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಜಿಲ್ಲಾ ವೈದ್ಯರ ಪ್ರಮಾಣ ಪತ್ರ ಅಗತ್ಯವಿರುವುದರಿಂದ ಕಾಸರಗೋಡು ಸರಕಾರಿ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಆರೋಗ್ಯ ಸಿಬಂದಿಯನ್ನು ತಾತ್ಕಾಲಿಕವಾಗಿ ಗಡಿ ಪ್ರದೇಶವಾದ ತಲಪಾಡಿಯಲ್ಲಿ ನಿಯೋಜಿಸಿದ್ದು, ಗಡಿಭಾಗದಲ್ಲಿಯೇ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಇಲ್ಲೇ ಕೋವಿದ್‌ -19 ತಪಾಸಣೆ ನಡೆಯ […]