ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ : ಕುಂಪಲದ ನೂರಾನಿ ಯತೀಂಖಾನ ದ ಮೆನೇಜರ್ ಬಂಧನ
Wednesday, April 7th, 2021ಮಂಗಳೂರು : ಕುಂಪಲದ ನೂರಾನಿ ಯತೀಂಖಾನ ದ ಮೆನೇಜರ್ ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕೇಂದ್ರದ ಮೇಲ್ವಿಚಾರಕನನ್ನು ಬಂಧಿಸಲಾಗಿದೆ. ಮೂಲತಃ ಕೊಣಾಜೆಯ ಹಾಗೂ ಕುಂಪಲ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದ ಮೇಲ್ವಿಚಾರಕ ಆಯ್ಯೂಬ್ (52) ಬಂಧಿತ ಆರೋಪಿಯಾಗಿದ್ದಾನೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕರಣದ ಬಗ್ಗೆ ಮಾಹಿತಿ ನೀಡಿ, ಬಾಲಕನ ತಂದೆ ಮೃತಪಟ್ಟಿದ್ದು, ತಾಯಿ ಮಾತ್ರ ಇದ್ದಾರೆ. ಕಳೆದ 4 ವರ್ಷಗಳಿಂದ ಕುಂಪಲದ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದಲ್ಲಿದ್ದು, ವಿದ್ಯಾಭ್ಯಾಸ ಪಡೆಯುತ್ತಿದ್ದಾನೆ. ಸುಮಾರು 2 ತಿಂಗಳಿನಿಂದ […]