ಸಂಘನಿಕೇತನದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

Friday, September 10th, 2021
Sangha niketana

ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು . ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ಗುರುವಾರ ದಂದು ತರಲಾಯಿತು . ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಯಿತು. ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ […]

ರಾಣಿಪುರ : ಪವಿತ್ರ ಪರಮ ಪ್ರಸಾದದ ಮೆರವಣಿಗೆ

Monday, February 17th, 2020
meravanige

ಮಂಗಳೂರು : ಮೇರಿ ವಿಶ್ವ ಮಾತೆ ದೇವಾಲಯ ರಾಣಿಪುರದ ವಾರ್ಷಿಕ ಮಹೋತ್ಸವದ ಅಂಗವಾಗಿ ತಾರೀಕು 16ರಂದು ಸಂತ ಅಂತೊನಿಯವರ ಪ್ರಾಥಾನಾಲಯ ರಾಣಿಪುರ ಉಳಿಯದಿಂದ ಸುಮಾರು ಎರಡೂವರೆ ಕೀ.ಮೀ ದೂರದ ಮೇರಿ ವಿಶ್ವ ಮಾತೆ ದೇವಾಲಯ ರಾಣಿಪುರಕ್ಕೆ ಪವಿತ್ರ ಪರಮ ಪ್ರಸಾದದ ಮೆರವಣಿಗೆಯು ಭಕ್ತಿ ಗೀತೆಗಳು ಹಾಗೂ ಬ್ಯಾಂಡ್ ವಾದ್ಯದ ಮೂಲಕ ಭಕ್ತಾದಿಗಳು ನಡೆದು ಕೊಂಡು ಬಂದು ಭಕ್ತಿಪೂರ್ವಕವಾಗಿ ನಡೆಯಿತು. ದೇವಾಲಯದಲ್ಲಿ ಪರಮ ಪ್ರಸಾದದ ಆಶೀರ್ವಚನದ ನಂತರ ವಾರ್ಷಿಕ ಮಹೋತ್ಸವಕ್ಕೆ ಸಹಾಯ ನೀಡಿದ ಭಕ್ತಾಧಿಗಳಿಗೆ ಮೇಣದ ಬತ್ತಿಯನ್ನು ನೀಡಿ […]

ಉಸ್ತುವಾರಿ ಸಚಿವರಿಂದ ಕರಾವಳಿ ಉತ್ಸವದ ಮೆರವಣಿಗೆ ಉದ್ಘಾಟನೆ

Friday, January 10th, 2020
KaravaliUthsava

ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ ಹತ್ತರಿಂದ ಇಪ್ಪತ್ತರವರೆಗೆ ನಡೆಯುವ ಕರಾವಳಿ ಉತ್ಸವದ ಸಾಂಸ್ಕತಿಕ ಮೆರವಣಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನೆಹರೂ ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಮಂಗಳೂರಿನಲ್ಲಿ ನಡೆಯುವ ಕರಾವಳಿ ಉತ್ಸವ ರಾಜ್ಯ ಹೆಮ್ಮೆ ಪಡುವಂತಹ ಕಾರ್ಯಕ್ರಮ ಎಂದು ಅವರು ಹೇಳಿದರು. ಪಣಂಬೂರು ಬೀಚ್‍ ಉತ್ಸವ, ಸಾಂಸ್ಕತಿಕ ಉತ್ಸವಗಳು ಕರಾವಳಿಯ ಸಾಂಸ್ಕತಿಯನ್ನು ಬಿಂಬಿಸುವ ಉತ್ಸವ ಎಂದು ಅವರು ಬಣ್ಣಿಸಿದರು. ಸಾಂಸ್ಕತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳ ವೈವಿಧ್ಯಮಯ ಕಲಾ […]

ಕಾಪು : ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ

Friday, November 1st, 2019
Kapu

ಕಾಪು : ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ.‌ ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ಅನಿಲ್ ಕುಮಾರ್‌, ಕಿರಣ್ ಆಳ್ವ, ರಮಾ ವೈ. ಶೆಟ್ಟಿ, ಶಾಂಭವಿ ಕುಲಾಲ್, ಮಮತಾ ಸಾಲ್ಯಾನ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ […]

ಪ್ರತಿಭಟನೆ, ಮೆರವಣಿಗೆ ಹೆಸರಿನಲ್ಲಿ ಶಾಲಾಮಕ್ಕಳ ದುರುಪಯೋಗ

Saturday, August 25th, 2018
Hindu Jana Jagruti

ಮಂಗಳೂರು : ಪ್ರತಿಭಟನೆ, ಮೆರವಣಿಗೆ ಹೆಸರಿನಲ್ಲಿ ಶಾಲಾಮಕ್ಕಳ ದುರುಪಯೋಗವನ್ನು ತಡೆಯಲು ಸೂಕ್ತ ಕ್ರಮ ಜರುಗಿಸುವ ಕುರಿತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಗೆ ಮನವಿ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳನ್ನು ಕೆಲವು ತಥಾಕಥಿತಬುದ್ಧಿಜೀವಿಗಳು, ಪ್ರಗತಿಪರರರು, ಸಾಮ್ಯವಾದಿ ವಿಚಾರಸರಣಿಯವರು ತಮ್ಮ ಸ್ವಾರ್ಥದ ರಾಜಕೀಯ ಪ್ರೇರಿತ ಕಾರ್ಯಕ್ರಮ, ಪ್ರತಿಭಟನೆ, ಮೆರವಣಿಗೆಗಳಿಗೆ ಉಪಯೋಗಿಸುವುದು, ಆ ಮೂಲಕ ತಮ್ಮ ವಾಂಛಿಕ ಸ್ವಾರ್ಥಸಾಧನೆ ಮಾಡುವುದು ಗಮನಕ್ಕೆ ಬರುತ್ತಿದೆ. ಇದು ಖಂಡನೀಯವಾಗಿದೆ. ಅದಕ್ಕಾಗಿ ಶಾಲಾ ಮಕ್ಕಳನ್ನು ಯಾವುದೇ ಕಾರಣಕ್ಕಾಗಿ ಖಾಸಗಿ ವ್ಯಕ್ತಿಗಳ […]

ಆಳ್ವಾಸ್ ನುಡಿಸಿರಿಗೆ ಮೆರುಗು ತಂದ ನಾಡಿನ ವಿವಿಧ ಕಲಾ ತಂಡಗಳ ಆಕರ್ಷಕ ಮೆರವಣಿಗೆ

Friday, November 16th, 2012
nudisiri meravani

ಮೂಡುಬಿದಿರೆ :ಆಳ್ವಾಸ್ ನುಡಿಸಿರಿ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭಕ್ಕೂ ಮೊದಲು ನಡೆದ ನಾಡಿನ ಹಲವಾರು ಕಲಾ ತಂಡಗಳನ್ನೊಳಗೊಂಡ ಮೆರವಣಿಗೆಯು ವಿಶೇಷ ಮೆರುಗಿನಿಂದ ಕೂಡಿತ್ತು. ಆಳ್ವಾಸ್ ನುಡಿಸಿರಿ ಮೆರವಣಿಗೆಯಲ್ಲಿ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಒಟ್ಟು19 ಕಲಾ ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು .ವಿದ್ಯಾಗಿರಿಯ ಆವರಣದ ಪ್ರವೇಶದ್ವಾರದ ಬಳಿಯಿಂದ ಪ್ರಾರಂಭವಾದ ಮೆರವಣಿಗೆ ರತ್ನಾಕರವರ್ಣಿ ವೇದಿಕೆಯತ್ತ ಸಾಗಿ ವಿವಿಧ ಅತ್ಯಾಕರ್ಷಕ ಕಲಾಪ್ರಕಾರಗಳಿಗೆ ಸಾಕ್ಷಿಯಾಯಿತು. ಪ್ರತಿವರ್ಷದಂತೆ ಈ ಬಾರಿಯೂ ವಿವಿಧೆಡೆಗಳಿಂದ ಕಲಾಭಿಮಾನಿಗಳು ಸೇರಿದ್ದರು. ರಾಜ್ಯದ ವಿವಿಧ ಭಾಗಗಳಿಂದ […]

ಮಂಗಳೂರಿನಲ್ಲಿ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ

Wednesday, January 11th, 2012
Road safty

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂತ ಅಲೋಶಿಯಸ್‌ ಪ.ಪೂ. ಕಾಲೇಜು ಆವರಣದಲ್ಲಿ ಆರಂಭವಾದ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದರು ರಸ್ತೆ ಸುರಕ್ಷಾ ಸಪ್ತಾಹವನ್ನು ಆಚರಿಸಿದರೆ ಮಾತ್ರ ಸಾಲದು ಅವುಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕೂಡಾ ನಿಯಮ ಅನುಸರಣೆ ಮಾಡುವ ಮೂಲಕ ಸುಗಮ, ಸುರಕ್ಷಿತ ಸಂಚಾರಕ್ಕೆ ನೆರವಾಗ ಬೇಕು ಎಂದು […]

ದಸರಾ ಉತ್ಸವಕ್ಕೆ ಪೊಲೀಸ್ ಪರ್ಮಿಸನ್ ಇದ್ದರೆ ಮಾತ್ರ ಹುಲಿವೇಷ

Wednesday, September 28th, 2011
Huli Vesha

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ನವರಾತ್ರಿ ಉತ್ಸವಕ್ಕೆ ಹುಲಿವೇಷ ಮತ್ತು ಇತರ ವೇಷಗಳನ್ನು ಧರಿಸುವವರು ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯ ಎಂದು ಪೊಲೀಸ್‌ ಆಯುಕ್ತರು ಪ್ರಕಟನೆಯಲ್ಲಿ  ತಿಳಿಸಿದ್ದಾರೆ ನವರಾತ್ರಿ ಮೆರವಣಿಗೆಯಲ್ಲಿ ಭಾಗವಹಿಸುವ ಟ್ಯಾಬ್ಲೋ ವಾಹನಗಳು ಅನುಮತಿಯನ್ನು ಪಡೆದುಕೊಳ್ಳಬೇಕು. ಯಾವುದೇ ವಾಹನದಲ್ಲಿ, ಟ್ಯಾಬ್ಲೋಗಳಲ್ಲಿ ಡಿಜೆ ಬಳಸಬಾರದು. ಟ್ಯಾಬ್ಲೊ ಮತ್ತು ಇತರ ಕಡೆಗಳಲ್ಲಿ ಧರಿಸುವ ವೇಷಗಳು ಯಾವುದೇ ಧರ್ಮ ಅಥವಾ ಜಾತಿಯವರಿಗೆ ಅವಹೇಳನವಾಗುವ ಹಾಗೂ ಅಸಭ್ಯತೆ ತೋರುವ ರೀತಿಯಲ್ಲಿ ಇರಬಾರದು. ಈ ಸೂಚನೆಗಳನ್ನು ಉಲ್ಲಂಘಿಸುವವ ವಿರುದ್ಧ ಕಾನೂನು […]

ಉಳ್ಳಾಲದ ರಾಣಿ ಅಬ್ಬಕ ಉತ್ಸವಕ್ಕೆ ಅದ್ದೂರಿ ಚಾಲನೆ

Saturday, January 29th, 2011
ವೀರ ರಾಣಿ ಅಬ್ಬಕ ಉತ್ಸವ

ಕೋಣಾಜೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವೀರ ರಾಣಿ ಅಬ್ಬಕ ಉತ್ಸವ ಸಮಿತಿ ವತಿಯಿಂದ ಮಂಗಳೂರು ಹೊರವಲಯ ಅಸೈಗೋಳಿಯ ರಾಣಿ ಅಬ್ಬಕ್ಕ ವೇದಿಕೆಯಲ್ಲಿ ಮೇಯರ್ ರಜನಿ ದುಗ್ಗಣ್ಣ ದೀಪ ಬೆಳಗಿಸುವುದರ ಮೂಲಕ ವೀರ ರಾಣಿ ಅಬ್ಬಕ್ಕ ಉತ್ಸವ 2011ಕ್ಕೆ ಚಾಲನೆ ನೀಡಿದರು. ಜನಪದ ದಿಬ್ಬಣದ ವಿಶೇಷ ಆಕರ್ಷಣೆಗಳಾದ ಪೂರ್ಣಕೊಂಭ, ಮಂಗಳವಾದ್ಯ, ಕೀಲುಕುದುರೆ, ಯಕ್ಷಗಾನ ಗೊಂಬೆ, ಕರಗನೃತ್ಯ, ಬ್ಯಾರಿ ಸಂಪ್ರದಾಯದ ದಫ್, ತಾಲೀಮು ಆಟ, ಕಳಂಜಿ, ಕಂಗೀಲು, ಬಣ್ಣದ ಕೊಡೆಗಳು, ಬ್ಯಾಂಡ್, ಚೆಂಡೆ ವಾದನ, ದೋಣಿಯೇರಿದ […]