ಮೆಹೆಂದಿ ಕಾರ್ಯಕ್ರಮಕ್ಕೆ ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

Monday, March 29th, 2021
child Abuse

ವಿಟ್ಲ : ಮೆಹೆಂದಿ ಕಾರ್ಯಕ್ರಮಕ್ಕೆ ವೊಂದಕ್ಕೆ ಬಂದ  ಬಾಲಕನ ಮೇಲೆ  ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ  ಮನೆಯೊಂದರಲ್ಲಿ ಮೆಹೆಂದಿ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ  ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ  ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ […]

ಕುದ್ರೋಳಿ ಸಮೀಪ ಮೆಹೆಂದಿ ಕಾರ್ಯಕ್ರಮಕ್ಕೆ ಬಂದಿದ್ದ ರೌಡಿ ಶೀಟರ್ ಹತ್ಯೆ

Thursday, November 26th, 2020
Indrajeet

ಮಂಗಳೂರು : ರೌಡಿ ಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ. ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದ ವ್ಯಕ್ತಿ ಎಂದು  ತಿಳಿದುಬಂದಿದೆ. ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂಬ ಮಾಹಿತಿ ಲಭಿಸಿದೆ. ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಗುರುವಾರ […]