ಮಂಗಳೂರು ಮಹಾನಗರಪಾಲಿಕೆಗೆ ವಾಮಾಚಾರ ಮಂತ್ರಿಸಿದ ತಗಡು, ನಿಂಬೆಹಣ್ಣು, ಕುಂಬಳಕಾಯಿ ಪತ್ತೆ

Tuesday, July 5th, 2011
Vamachara/ವಾಮಾಚಾರ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಕಚೇರಿಯೆದುರು ಇಂದು ಮುಂಜಾನೆ ವಾಮಾಚಾರ ನಡೆಸಿರುವ ಕುರುಹುಗಳು ಪತ್ತೆಯಾಗಿದೆ. ಮೇಯರ್ ಪ್ರವೀಣ್ ಕುಮಾರ್ ಅವರ ಕಾರು ನಿಲ್ಲುವ ಜಾಗದಲ್ಲಿ ಮಂತ್ರಿಸಿದ ತಗಡು,ನಿಂಬೆಹಣ್ಣು,  ಕುಂಬಳಕಾಯಿಯನ್ನು ಕಡಿದು ಅದಕ್ಕೆ ಕುಂಕುಮ ಸುರಿಯಲಾಗಿದೆ.ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಚೇರಿ ಎದುರುಗಡೆ ಮುಂಜಾನೆ ಕಾವಲು ಕಾಯುವ ವಾಚ್‌ಮೆನ್‌ಗೆ ವಾಮಾಚಾರದ ಕುರುಹು ಪತ್ತೆಯಾಗಿವೆ.ಈ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಪಾಲಿಕೆಗೆ ವಾಚ್‌ಮೆನ್‌ ಇದ್ದರೂ,ರಾತ್ರಿಯ ವೇಳೆ ಯಾರೋ ವಾಚ್‌ಮೆನ್ ಕಣ್ಣು ತಪ್ಪಿಸಿ ವಾಮಾಚಾರ ಮಾಡಿರಬಹುದು ಎನ್ನಲಾಗಿದೆ. ಸ್ಥಳದಲ್ಲಿ ಪೂಜೆ ನಡೆಸಿರುವ ಕುರುಹು ಕೂಡಾ […]