ಮಂಗಳೂರು ಮಹಾನಗರಪಾಲಿಕೆಯ ಬೋಳೂರು ಸ್ಮಶಾನದಲ್ಲಿ ವಿದ್ಯುತ್ ಚಿತಾಗಾರ ಕಾರ್ಯಾರಂಭ

Saturday, June 19th, 2021
crematorium

ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್ ಹಾಗು ಇತರೆ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆಗಾಗಿ ಮನಪಾ ಅಧೀನದ ಬೋಳೂರು ಸ್ಮಶಾನದಲ್ಲಿ ಸರ್ಕಾರದ ಅನುದಾನದಡಿ ರೂ. 71.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಾಗಾರವನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕೈಗೆತ್ತಿಕೊಂಡಿದ್ದು,  ಪ್ರಸ್ತುತ 2 ಸಂಖ್ಯೆಯ ವಿದ್ಯುತ್ ಕುಲುಮೆ (Furnace) ಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಈ ಪೈಕಿ ಈಗಾಗಲೇ 1 ವಿದ್ಯುತ್ ಕುಲುಮೆ (Furnace) ಯ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೊಂದು ವಿದ್ಯುತ್ ಕುಲುಮೆ (Furnace) ಯು […]

ಬೀದಿ ಬದಿ ವ್ಯಾಪಾರಿಗಳಿಗೆ ಕೊರೊನಾ ಲಸಿಕೆ ನೀಡಿದ ಮಂಗಳೂರು ಮಹಾನಗರಪಾಲಿಕೆ

Wednesday, June 9th, 2021
street-vendors

ಮಂಗಳೂರು :  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೋರೊನಾ ನಿಯಂತ್ರಣ ಲಸಿಕೆ ನೀಡುವ ಕಾಯ೯ಕ್ರಮವು ಬುಧವಾರದಂದು ಜರಗಿದ್ದು ಸದ್ರಿ ಕಾಯ೯ಕ್ರಮಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಚಾಲನೆ ನೀಡಿದರು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಯ೯ ನಿವ೯ಹಿಸುವ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರಿಗೆ ಸರಕಾರದ ಮಾಗ೯ಸೂಚಿಯಂತೆ ಲಸಿಕೆ ಕಾಯ೯ಕ್ರಮವು ಪಾಲಿಕೆಯ ಕುದ್ಮುಲ್ ರಂಗ ರಾವ್ ಮಿನಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 200 ಮಂದಿ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿತ್ತು. ಕಾಯ೯ಕ್ರಮದಲ್ಲಿ ಲಸಿಕೆಯ ಜೊತೆಗೆ […]