2022ಕ್ಕೆ ಮಂಗಳೂರಲ್ಲಿ ಒಳಚರಂಡಿ , ರಸ್ತೆ, ಬಸ್ ತಂಗುದಾಣ, ಪಾರ್ಕ್ ಎಲ್ಲವೂ ಸ್ಮಾರ್ಟ್
Wednesday, June 27th, 2018ಮಂಗಳೂರು : ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ 2022ರ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು ಈ ಪ್ರಸ್ತಾವನೆ ಯಲ್ಲಿ 65 ಯೋಜನೆಗಳಿದ್ದು 4 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗಿದೆ. ಎಂದು ಮಂಗಳೂರು ಮೇಯರ್ ಭಾಸ್ಕರ್ ಮೊಯ್ಲಿ ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಾವೂರು ದೇವಸ್ಥಾನ, ಆಕಾಶಭವನದಲ್ಲಿ ಸ್ಮಾರ್ಟ್ ಬಸ್ ತಂಗುದಾಣ, ಕ್ಲಾಕ್ಟವರ್ನಿಂದ ಎಬಿ ಶೆಟ್ಟಿ ವೃತ್ತದವರೆಗೆ ಸ್ಮಾರ್ಟ್ ರಸ್ತೆ, ನೆಲ್ಲಿಕಾಯಿ ರಸ್ತೆಯಲ್ಲಿ ಸ್ಮಾರ್ಟ್ ಒಳಚರಂಡಿ ವ್ಯವಸ್ಥೆ ಈ ಕಾಮಗಾರಿಗಳಾಗಿವೆ ಎಂದು ಮೇಯರ್ ಹೇಳಿದರು. ಸ್ಮಾರ್ಟ್ ಸಿಟಿ ಅಭಿಯಾನದ […]